ಬೆಂಗಳೂರು, ಅ. 19: ರಾಜ್ಯ ಮಟ್ಟದ ಸಾವಯವ ಕೃಷಿ ಮಿಷನ್ ಅಧ್ಯಕ್ಷರನ್ನಾಗಿ ಡಾ.ಎ.ಎಸ್.ಆನಂದ್ ಅವರನ್ನು ತಕ್ಷಣದಿಂದಲೆ ಜಾರಿಗೆ ಬರುವಂತೆ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಇವರಿಗೆ ಸಚಿವ ಸಂಪುಟ ದರ್ಜೆ ಸ್ಥಾನಮಾನವನ್ನು ನೀಡಿ ರಾಜ್ಯ ಸರಕಾರ ಶನಿವಾರ ಆದೇಶ ಹೊರಡಿಸಿದೆ.
ಬೆಂಗಳೂರು, ಅ. 19: ರಾಜ್ಯ ಮಟ್ಟದ ಸಾವಯವ ಕೃಷಿ ಮಿಷನ್ ಅಧ್ಯಕ್ಷರನ್ನಾಗಿ ಡಾ.ಎ.ಎಸ್.ಆನಂದ್ ಅವರನ್ನು ತಕ್ಷಣದಿಂದಲೆ ಜಾರಿಗೆ ಬರುವಂತೆ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಇವರಿಗೆ ಸಚಿವ ಸಂಪುಟ ದರ್ಜೆ ಸ್ಥಾನಮಾನವನ್ನು ನೀಡಿ ರಾಜ್ಯ ಸರಕಾರ ಶನಿವಾರ ಆದೇಶ ಹೊರಡಿಸಿದೆ.