ಬೆಂಗಳೂರು, ನ.22: ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಖಾಲಿಯಿರುವ ಸದಸ್ಯ ಸ್ಥಾನಗಳಿಗೆ ಪ್ರೊ.ರಂಗರಾಜು, ಡಾ.ಎಂ.ಬಿ.ಹೆಗ್ಗಣ್ಣವರ್ ಅವರನ್ನು ನೇಮಕ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸರಕಾರದ ಉಪ ಕಾರ್ಯದರ್ಶಿ ಎಂ.ಪಿ.ಮುಲ್ಲೈ ಮುಹಿಲನ್ ಅವರು ಆದೇಶ ಹೊರಡಿಸಿದ್ದಾರೆ.
ಬೆಂಗಳೂರು, ನ.22: ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಖಾಲಿಯಿರುವ ಸದಸ್ಯ ಸ್ಥಾನಗಳಿಗೆ ಪ್ರೊ.ರಂಗರಾಜು, ಡಾ.ಎಂ.ಬಿ.ಹೆಗ್ಗಣ್ಣವರ್ ಅವರನ್ನು ನೇಮಕ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸರಕಾರದ ಉಪ ಕಾರ್ಯದರ್ಶಿ ಎಂ.ಪಿ.ಮುಲ್ಲೈ ಮುಹಿಲನ್ ಅವರು ಆದೇಶ ಹೊರಡಿಸಿದ್ದಾರೆ.