ರಾಣೆಬೆನ್ನೂರಿನಲ್ಲಿ ಬಿಜೆಪಿಯ ಅರುಣ್ ಕುಮಾರ್ ಗೆ ಒಲಿದ ಜಯ, ಕೋಳಿವಾಡರಿಗೆ ಸೋಲು
ಬೆಂಗಳೂರು: ರಾಜ್ಯ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯದತ್ತ ಮುನ್ನುಗ್ಗುತ್ತಿದ್ದು, ರಾಣೆಬೆನ್ನೂರಿನಲ್ಲಿ ಅರುಣ್ ಕುಮಾರ್ ಜಯಭೇರಿ ಬಾರಿಸಿದ್ದಾರೆ.
ಈವರೆಗೆ ಅವರು ಸುಮಾರು 16,594 ಮತಗಳ ಮುನ್ನಡೆ ಗಳಿಸಿದ್ದಾರೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಕೆ.ಬಿ. ಕೋಳಿವಾಡ ಸೋಲನುಭವಿಸಿದ್ದಾರೆ.
Next Story