ಬೆಂಗಳೂರು, ಜ.14: ನೇಸರನು ತನ್ನ ಪಥವ ಬದಲಿಸುತಿರಲು ಮಾಗಿಯ ಚಳಿಯು ಮಾಯವಾಗುತಿರಲು ತನು ಮನದಲ್ಲಿ ಹೊಸ ಚೈತನ್ಯ ಮೂಡಲಿ ಹೊಸ ಬೆಳೆ ಹೊಸ ಕ್ರಾಂತಿ ಜಗದಲಿ ಹರಡಲಿ. ಮಕರ ಸಂಕ್ರಾಂತಿಯ ಶುಭಾಶಯಗಳು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಬೆಂಗಳೂರು, ಜ.14: ನೇಸರನು ತನ್ನ ಪಥವ ಬದಲಿಸುತಿರಲು ಮಾಗಿಯ ಚಳಿಯು ಮಾಯವಾಗುತಿರಲು ತನು ಮನದಲ್ಲಿ ಹೊಸ ಚೈತನ್ಯ ಮೂಡಲಿ ಹೊಸ ಬೆಳೆ ಹೊಸ ಕ್ರಾಂತಿ ಜಗದಲಿ ಹರಡಲಿ. ಮಕರ ಸಂಕ್ರಾಂತಿಯ ಶುಭಾಶಯಗಳು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.