ಅಂತರ್ ಜಿಲ್ಲಾ ಪ್ರಯಾಣಕ್ಕೆ ಪಾಸ್ ಅಗತ್ಯವಿಲ್ಲ: ಪೊಲೀಸ್ ಮಹಾನಿರ್ದೇಶ ಪ್ರವೀಣ್ ಸೂದ್
ಬೆಂಗಳೂರು, ಮೇ 20: ಅಂತರ್ ಜಿಲ್ಲಾ ಪ್ರಯಾಣಕ್ಕೆ ಪಾಸ್ಗಳ ಅಗತ್ಯವಿಲ್ಲ ಎಂದು ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದ್ದಾರೆ.
ಬುಧವಾರ ಈ ಕುರಿತು ಟ್ವಿಟ್ ಮಾಡಿರುವ ಅವರು, ಇಂದಿನಿಂದ ಅಂತರ್ ಜಿಲ್ಲಾ ಪಯಾಣಕ್ಕೆ ಪಾಸ್ ಪಡೆದುಕೊಳ್ಳುವ ಅಗತ್ಯ ಇಲ್ಲ. ಅಲ್ಲದೆ, ಸಂಜೆ 7 ಗಂಟೆಯಿಂದ ಬೆಳಗ್ಗೆ 7ಗಂಟೆವರೆಗೆ ಲಾಕ್ ಡೌನ್ ನಿಯಮ ಜಾರಿಯಲ್ಲಿರಲಿದ್ದು, ತೀರಾ ಅಗತ್ಯವಿದ್ದರೆ ಮಾತ್ರ ಪ್ರಯಾಣ ಬೆಳೆಸಿ ಎಂದು ಸಲಹೆ ನೀಡಿದ್ದಾರೆ.
Next Story