ಕೇಂದ್ರ ಸರಕಾರದ ಖಜಾನೆ ಬರಿದಾಗಿದೆ: ಡಿ.ಕೆ.ಶಿವಕುಮಾರ್
ಬೆಂಗಳೂರು, ಜು. 30: `ರಾಜ್ಯಗಳಿಗೆ ಸಕರು ಸೇವಾ ತೆರಿಗೆ(ಜಿಎಸ್ಟಿ) ಪಾಲು ನೀಡಲು ಸಾಧ್ಯವಾಗದಷ್ಟು ಕೇಂದ್ರ ಸರಕಾರದ ಖಜಾನೆ ಬರಿದಾಗಿದೆ' ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಟೀಕಿಸಿದೆ.
ಗುರುವಾರ ಟ್ವೀಟ್ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, `ಆರ್ಥಿಕ ತಜ್ಞರ ಅಭಿಪ್ರಾಯ, ಸಲಹೆ ಪಡೆಯದೆ ಪ್ರಧಾನಿ ನರೇಂದ್ರ ಮೋದಿ ಕೈಗೊಂಡ ಪ್ರತಿಗಾಮಿ ಆರ್ಥಿಕ ನೀತಿಗಳು, ನೋಟು ರದ್ದತಿ, ಅವೈಜ್ಞಾನಿಕ ಜಿಎಸ್ಟಿ ಜಾರಿಯ ದುಷ್ಪರಿಣಾಮ ದೇಶದ ಆರ್ಥಿಕತೆ ಸಂಪೂರ್ಣ ನೆಲಕಚ್ಚಿದೆ ಎಂದು ಟೀಕಿಸಿದ್ದಾರೆ.
Next Story