Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತಳಪಾಯ ರಾಜಕಾರಣ ಗಟ್ಟಿ ಮಾಡಿಕೊಂಡರೆ...

ತಳಪಾಯ ರಾಜಕಾರಣ ಗಟ್ಟಿ ಮಾಡಿಕೊಂಡರೆ ಗೆಲುವು ಖಚಿತ: ಸಾಹಿತಿ ದೇವನೂರ ಮಹದೇವ

ವಾರ್ತಾಭಾರತಿವಾರ್ತಾಭಾರತಿ9 April 2017 11:11 PM IST
share
ತಳಪಾಯ ರಾಜಕಾರಣ ಗಟ್ಟಿ ಮಾಡಿಕೊಂಡರೆ ಗೆಲುವು ಖಚಿತ: ಸಾಹಿತಿ ದೇವನೂರ ಮಹದೇವ

ಶಿವಮೊಗ್ಗ, ಎ.9: ಫ್ಯಾಸಿಸಂ-ಮೂಲಭೂತವಾದವನ್ನು ಬದಿಗಿಟ್ಟು ಉತ್ತರ ಪ್ರದೇಶದಲ್ಲಿ ಬಿಜೆಪಿ ಗೆಲುವಿನ ವಿಮರ್ಶೆ ನಡೆಸುವುದಾದರೆ, ಅದರ ಹಿಂದೆ ಬಿಜೆಪಿ ತಳಪಾಯ ರಾಜಕಾರಣದ ಶ್ರಮ ಅರ್ಥವಾಗುತ್ತದೆ. ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲನುವಿಸಿದ ನಂತರ ಉತ್ತರ ಪ್ರದೇಶದ ಪ್ರತಿ ಬೂತ್‌ ಮಟ್ಟದಲ್ಲೂ ತಳಪಾಯ ರಾಜಕಾರಣಕ್ಕೆ ಆ ಪಕ್ಷ ಒತ್ತು ನೀಡಿತು. ಚಳವಳಿಗಾರರು, ಹೋರಾಟಗಾರರಿಗೆ ರಾಜಕೀಯದ ನಾಡಿ ಮಿಡಿತ ಬೇಗ ಅರ್ಥವಾಗುವುದಿಲ್ಲ. ರೈತ ಸಂಘ, ದಲಿತ ಸಂಘಟನೆಗಳು ಸಾಕಷ್ಟು ಜನಪರ ಚಳವಳಿ ರೂಪಿಸಿದ್ದರೂ, ರಾಜಕೀಯ ಲಾಭ ಪಡೆಯಲು ಸಾಧ್ಯವಾಗಲಿಲ್ಲ. ಸರ್ವೋದಯ ಪಕ್ಷ ಕೂಡ ಚುನಾವಣೆ ಎದುರಿಸುವಲ್ಲಿ ವಿಫಲವಾಯಿತು. ಆದ್ದರಿಂದ ತಳಪಾಯ ರಾಜಕಾರಣ ಗಟ್ಟಿ ಮಾಡಿಕೊಂಡರೆ ಗೆಲುವು ಖಚಿತ ಎಂದು ಸಾಹಿತಿ ದೇವನೂರ ಮಹದೇವ ಅಭಿಪ್ರಾಯಪಟ್ಟಿದ್ದಾರೆ.

ನಗರದ ಪ್ರೆಸ್ ಟ್ರಸ್ಟ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ಮೊದಲು ಚಳವಳಿಗಾರರ ದೃಷ್ಟಿಕೋನಗಳು ಶಾಸನಸಭೆ, ಸಂಸತ್‌ ನತ್ತಲೇ ಕೇಂದ್ರೀಕೃತವಾಗಿದ್ದವು. ತಳಪಾಯ ರಾಜಕಾರಣದ ಮಹತ್ವ ಅರ್ಥಮಾಡಿಕೊಳ್ಳಲು ಮುಂದಾಗಲಿಲ್ಲ. ಇದರಿಂದ ಸತತವಾಗಿ ಸೋಲನುಭವಿಸಬೇಕಾಯಿತು. ಇದರ ಆತ್ಮಾವಲೋಕನವಾಗಿದ್ದು, ರಾಜಕಾರಣ ಹಾಗೂ ಚುನಾವಣೆಗಳ ದೃಷ್ಟಿಕೋನಗಳು ಬದಲಾಗಿವೆ. ಚಳವಳಿಗಾರರು ತಳಮಟ್ಟದ ರಾಜಕಾರಣ ಗಟ್ಟಿ ಮಾಡಿಕೊಳ್ಳುವುದರತ್ತ ಗಮನಹರಿಸುತ್ತಿದ್ದಾರೆ. ಇದರ ಜೊತೆಗೆ ಹಳೆಯ ವಿಚಾರಗಳನ್ನೆಲ್ಲಾ ಮರೆತು ಹೊಸತನದ ರಾಜಕಾರಣಕ್ಕೆ ಮುಂದಾಗಬೇಕಾಗಿದೆ ಎಂದರು.

ದಕ್ಷಿಣಾಯನದ ಮೂಲಕ ಭಾರತದ ಸಾಂಸ್ಕೃತಿಕ ಪ್ರಜ್ಞೆ, ವಿವೇಕ ಜಾಗೃತಗೊಳಿಸುವ ಕೆಲಸ ನಡೆಯುತ್ತಿದೆ. ಜನರಿಗೆ ಹೊಸ ದಿಕ್ಕು ತೋರುತ್ತಿದೆ ಎಂದು ಇದೇ ಸಂದರ್ಭ  ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಉದ್ಯಮವಾಗಿ ಬೆಳೆದಿರುವ ಮಾಧ್ಯಮ ಕ್ಷೇತ್ರ!

ಮಾಧ್ಯಮ ಕ್ಷೇತ್ರವು ಉದ್ಯಮವಾಗಿ ಬೆಳೆದು ನಿಂತಿದೆ. ಪ್ರಸ್ತುತ ಶಿಕ್ಷಣ ನೀತಿಗಳನ್ನು ಬಂಡವಾಳಶಾಹಿಗಳು ರೂಪಿಸುತ್ತಿದ್ದಾರೆ. ಸಾಮಾಜಿಕ ಸೇವೆ-ಹಿತಾಸಕ್ತಿ ಆಧಾರಿತ ಆರೋಗ್ಯ, ಶಿಕ್ಷಣ ಕ್ಷೇತ್ರಗಳು ಖಾಸಗಿ ಪಾಲಾಗುತ್ತಿವೆ. ಸರಕಾರಗಳು ಖಾಸಗೀಕರಣದತ್ತ ಒಲವು ತೋರುತ್ತಿವೆ. ಇವೆಲ್ಲವು ಕಳವಳಕಾರಿ ಸಂಗತಿಯಾಗಿದೆ

-ದೇವನೂರ ಮಹದೇವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X