ರಾಜ್ಯ ಬಿಜೆಪಿ ವಕ್ತಾರರಾಗಿ ಗೋ ಮಧುಸೂದನ್ ನೇಮಕಕ್ಕೆ ತಡೆ
ಹೊಸದಿಲ್ಲಿ, ಸೆ.23: ರಾಜ್ಯ ಬಿಜೆಪಿ ವಕ್ತಾರರಾಗಿ ನೇಮಕಗೊಂಡಿದ್ದ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಗೋ. ಮಧುಸೂದನ್ ನೇಮಕಕ್ಕೆ ತಡೆಯಾಜ್ಞೆ ನೀಡಲಾಗಿದೆ.
ಬಿಜೆಪಿ ರಾಷ್ಟ್ರೀಯ ವರಿಷ್ಠರ ಸೂಚನೆ ಹಿನ್ನೆಲೆಯಲ್ಲಿ ಗೋ ಮಧುಸೂದನ್ ನೇಮಕಕ್ಕೆ ತಡೆಯಾಜ್ಞೆ ನೀಡಲಾಗಿದೆ. ಇದರೊಂದಿಗೆ ಬಿಜೆಪಿಯಲ್ಲಿ ಮತ್ತೆ ಭಿನ್ನಮತ ಸ್ಫೋಟಗೊಂಡಿದೆ.
Next Story