Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪ್ರೊ.ಯು.ಆರ್.ರಾವ್ ಸೇರಿದಂತೆ 89 ಜನರಿಗೆ...

ಪ್ರೊ.ಯು.ಆರ್.ರಾವ್ ಸೇರಿದಂತೆ 89 ಜನರಿಗೆ ಪದ್ಮ ಪ್ರಶಸ್ತಿಗಳು ಪ್ರಕಟ

ವಾರ್ತಾಭಾರತಿವಾರ್ತಾಭಾರತಿ25 Jan 2017 5:59 PM IST
share
ಪ್ರೊ.ಯು.ಆರ್.ರಾವ್ ಸೇರಿದಂತೆ 89 ಜನರಿಗೆ ಪದ್ಮ ಪ್ರಶಸ್ತಿಗಳು ಪ್ರಕಟ

ಹೊಸದಿಲ್ಲಿ,ಜ.25: ದೇಶದ ಎರಡನೇ ಅತ್ಯುನ್ನತ ನಾಗರಿಕ ಪುರಸ್ಕಾರವಾಗಿರುವ ಪದ್ಮ ಪ್ರಶಸ್ತಿಗಳನ್ನು ಇಂದು ಘೋಷಿಸಲಾಗಿದೆ. ಖ್ಯಾತ ವಿಜ್ಞಾನಿ ಪ್ರೊ.ಯು.ಆರ್ ರಾವ್ ಮತ್ತು ಪ್ರಸಿದ್ಧ ಗಾಯಕ ಕೆ.ಜೆ.ಯೇಸುದಾಸ್ ಸೇರಿದಂತೆ ಏಳು ಜನರು ಪದ್ಮ ವಿಭೂಷಣ ಮತ್ತು ಖ್ಯಾತ ಸಂಗೀತಕಾರ ವಿಶ್ವಮೋಹನ್ ಭಟ್ ಸೇರಿದಂತೆ ಏಳು  ಜನರು ಪದ್ಮ ಭೂಷಣ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಹಿರಿಯ ಸಾಹಿತಿ ಪ್ರೊ.ಜಿ.ವೆಂಕಟಸುಬ್ಬಯ್ಯ, ಹಿರಿಯ ನಟಿ ಭಾರತಿ ವಿಷ್ಣುವರ್ಧನ್,ಗಾಯಕ ಕೈಲಾಷ್ ಖೇರ್,ಕ್ರಿಕೆಟಿಗ ವಿರಾಟ್ ಕೊಹ್ಲಿ ಸೇರಿದಂತೆ 75 ಜನರಿಗೆ ಪದ್ಮಶ್ರೀ ಪ್ರಶಸ್ತಿ ಒಲಿದು ಬಂದಿದೆ. ಕರ್ನಾಟಕದ ಏಳು ಜನರು ಪದ್ಮಪ್ರಶಸ್ತಿಗಳನ್ನು ಮುಡಿಗೇರಿಸಿಕೊಳ್ಳಲಿದ್ದಾರೆ.

ಕೆ.ಜೆ.ಯೇಸುದಾಸ್(ಸಂಗೀತ,ಕೇರಳ), ಸದ್ಗುರು ಜಗ್ಗಿ ವಾಸುದೇವ್ (ಆಧ್ಯಾತ್ಮ,ತಮಿಳುನಾಡು), ಶರದ್ ಪವಾರ್(ಸಾರ್ವಜನಿಕ ಕ್ಷೇತ್ರ,ಮಹಾರಾಷ್ಟ್ರ), ಮುರಳಿ ಮನೋಹರ ಜೋಶಿ(ಸಾರ್ವಜನಿಕ ಕ್ಷೇತ್ರ,ಉ.ಪ್ರದೇಶ), ಪ್ರೊ.ಉಡುಪಿ ರಾಮಚಂದ್ರ ರಾವ್(ವಿಜ್ಞಾನ ಮತ್ತು ಇಂಜಿನಿಯರಿಂಗ್,ಕರ್ನಾಟಕ), ಮರಣೋತ್ತರವಾಗಿ ಸುಂದರಲಾಲ್ ಪಟ್ವಾ(ಸಾರ್ವಜನಿಕ ಕ್ಷೇತ್ರ,ಮಧ್ಯಪ್ರದೇಶ) ಮತ್ತು ಪಿ.ಎ.ಸಂಗ್ಮಾ(ಸಾರ್ವಜನಿಕ ಕ್ಷೇತ್ರ,ಮೇಘಾಲಯ) ಅವರು ಪದ್ಮವಿಭೂಷಣ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ವಿಶ್ವಮೋಹನ ಭಟ್(ಸಂಗೀತ,ರಾಜಸ್ಥಾನ),ಪ್ರೊ.(ಡಾ.) ದೇವಿಪ್ರಸಾದ ದ್ವಿವೇದಿ (ಸಾಹಿತ್ಯಮತ್ತುಶಿಕ್ಷಣ,ಉ.ಪ್ರದೇಶ),ತೆಹೆಮ್ಟನ್ ಉದ್ವಾಡಿಯಾ (ವೈದ್ಯಕೀಯ,ಮಹಾರಾಷ್ಟ್ರ), ರತ್ನಸುಂದರ ಮಹಾರಾಜ್(ಆಧ್ಯಾತ್ಮ,ಗುಜರಾತ್),ಸ್ವಾಮಿ ನಿರಂಜನಾನಂದ ಸರಸ್ವತಿ(ಯೋಗ,ಬಿಹಾರ್) ,ರಾಜಕುಮಾರಿ ಮಹಾ ಚಕ್ರಿ ಸಿರಿಂಧರ್ನ್(ಸಾಹಿತ್ಯ ಮತ್ತು ಶಿಕ್ಷಣ,ಥಾಯ್ಲಂಡ್) ಮತ್ತು ಮರಣೋತ್ತರವಾಗಿ ದಿ.ಚೋ ರಾಮಸ್ವಾಮಿ(ಪತ್ರಿಕೋದ್ಯಮ) ಅವರು ಪದ್ಮ ಭೂಷಣ ಪ್ರಶಸಿಗೆ ಆಯ್ಕೆಯಾಗಿದ್ದಾರೆ.

ಕರ್ನಾಟಕದ ಭಾರತಿ ವಿಷ್ಣುವರ್ಧನ್(ಸಿನಿಮಾ), ಸುಕ್ರಿ ಬೊಮ್ಮಗೌಡ(ಸಂಗೀತ), ಪ್ರೊ.ಜಿ.ವೆಂಕಟ ಸುಬ್ಬಯ್ಯ(ಸಾಹಿತ್ಯ ಮತ್ತು ಶಿಕ್ಷಣ),ಗಿರೀಶ ಭಾರದ್ವಾಜ್(ಸಾಮಾಜಿಕ ಕಾರ್ಯ),ಶೇಖರ ನಾಯ್ಕಾ (ಕ್ರಿಕೆಟ್)ಮತ್ತು ವಿಕಾಸ ಗೌಡ(ಡಿಸ್ಕಸ್ ಥ್ರೋ) ಅವರು ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಮಾರ್ಚ್-ಎಪ್ರಿಲ್‌ನಲ್ಲಿ ದಿಲ್ಲಿಯ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ಪದ್ಮಪ್ರಶಸ್ತಿಗಳನ್ನು ಪ್ರದಾನಿಸ ಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X