ಕಾಂಗ್ರೆಸ್ ನಿಂದ ಅಯ್ಯರ್ ಅಮಾನತು
ಹೊಸದಿಲ್ಲಿ, ಡಿ.7: ನರೇಂದ್ರ ಮೋದಿಯವರನ್ನು ‘ನೀಚ್ ಆದ್ಮಿ’ (ಕೀಳುಮನುಷ್ಯ) ಎಂದು ನಿಂದಿಸಿದ್ದ ಮಣಿಶಂಕರ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿದೆ ಹಾಗೂ ಅವರಿಗೆ ಈ ಬಗ್ಗೆ ಶೋಕಾಸ್ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಕಾಂಗ್ರೆಸ್ ತಿಳಿಸಿದೆ.
ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಕೆಟ್ಟ ಹೆಸರು ತರಲು, ಬಿಜೆಪಿ ಜೊತೆ ಕೈಜೋಡಿಸಿದ್ದಾರೆಂದು ಅದು ಆಪಾದಿಸಿದೆ.
Next Story