Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸುಭಾಶ್ ಚಂದ್ರ ಬೋಸ್ ಬಗ್ಗೆ ಅವರ ಪುತ್ರಿ...

ಸುಭಾಶ್ ಚಂದ್ರ ಬೋಸ್ ಬಗ್ಗೆ ಅವರ ಪುತ್ರಿ ಹೇಳಿದ್ದೇನು ?

ನೇತಾಜಿ ಬಗೆಗಿನ ಇವರ ಪುಸ್ತಕದಲ್ಲಿ ಏನೇನಿದೆ ?

ವಾರ್ತಾಭಾರತಿವಾರ್ತಾಭಾರತಿ23 Jan 2018 10:38 PM IST
share
ಸುಭಾಶ್ ಚಂದ್ರ ಬೋಸ್ ಬಗ್ಗೆ ಅವರ ಪುತ್ರಿ ಹೇಳಿದ್ದೇನು ?

ಹೊಸದಿಲ್ಲಿ, ಜ. 23: ತನ್ನ ತಂದೆಗೆ ಅದೃಷ್ಟ-ದುರಾದೃಷ್ಟದ ಮಿಶ್ರ ಅನುಭವವಾಗಿತ್ತು ಎಂಬುದು ನನ್ನ ಭಾವನೆ ಎಂದು ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಶ್ ಚಂದ್ರ ಬೋಸ್ ಅವರ ಏಕೈಕ ಪುತ್ರಿ, ಜರ್ಮನ್ ಮೂಲದ ಆರ್ಥಿಕ ತಜ್ಞೆ, ಪ್ರೊಫೆಸರ್ ಅನಿತಾ ಬೋಸ್ ಫಾಫ್ ಹೇಳಿದ್ದಾರೆ.

75 ವರ್ಷದ ಅನಿತಾ ಫಾಫ್ ತನ್ನ ತಂದೆ ಕುರಿತ ಪುಸ್ತಕ ‘ಲೈಡ್ ರೆಸ್ಟ್: ದಿ ಕಾಂಟ್ರವರ್ಸಿ ಓವರ್ ಸುಭಾಶ್ ಚಂದ್ರ ಬೋಸ್ ಡೆತ್’ನ ಮುನ್ನುಡಿಯಲ್ಲಿ ಹೀಗೆ ಹೇಳಿದ್ದಾರೆ. ಈ ಪುಸ್ತಕವನ್ನು ಲಂಡನ್ ಮೂಲದ ಬಿಬಿಸಿ ಹಾಗೂ ಸಿಎನ್‌ಎನ್ ಟಿವಿಯ ಆಶಿಸ್ ರಾಯ್ ಬರೆದಿದ್ದಾರೆ. ರ್ಯಾಲಿ ಬುಕ್ಸ್ 2018ರ ಫೆಬ್ರವರಿ 12ರಂದು ಬಿಡುಗಡೆ ಮಾಡಲಿದೆ ಅವರು ತಿಳಿಸಿದ್ದಾರೆ.

ವಿದೇಶಿಗರ ಕೆಲಸ, ದಬ್ಬಾಳಿಕೆ ಹಾಗೂ ವಸಾಹತುಶಾಹಿ ಶೋಷಣೆ ಮುಕ್ತ ತನ್ನ ಪ್ರೀತಿಯ ಭಾರತವನ್ನು ನೋಡಲು ಜೀವಿಸಿರದ ನೇತಾಜಿ ಸುಭಾಶ್ ಚಂದ್ರ ಬೋಸ್ ದುರಂತ ನಾಯಕ, ದುರದೃಷ್ಟಕರ ವ್ಯಕ್ತಿ. ಆದರೆ, ಅವರನ್ನು ಅದೃಷ್ಟದ ವ್ಯಕ್ತಿ ಎಂದು ಕೂಡ ಹೇಳಬಹುದು. ಯಾಕೆಂದರೆ, ನೇತಾಜಿ ಅವರು ಮೃತಪಟ್ಟು 72 ವರ್ಷಗಳ ಬಳಿಕ ವೈಯಕ್ತಿಕವಾಗಿ ನೋಡದ ನೇತಾಜಿ ಅವರ ಸಂಗಾತಿಗಳು ತಮ್ಮ ನಾಯಕ, ಆತನ ಆದರ್ಶವನ್ನು ಪ್ರೀತಿ ಹಾಗೂ ಗೌರವದಿಂದ ನೆನಪಿಸಿಕೊಳ್ಳುತ್ತಾರೆ ಎಂದು ಅವರು ಹೇಳಿದ್ದಾರೆ.

 1945 ಆಗಸ್ಟ್ 18ರಂದು ಸಂಭವಿಸಿದ ವಿಮಾನ ಅಪಘಾತದಲ್ಲಿ ನೇತಾಜಿ ಅವರು ಮೃತಪಟ್ಟರು ಎಂಬ ಏಕೈಕ ಸ್ಥಿರ ಅಭಿಪ್ರಾಯವನ್ನು ಅನಿತಾ ಫಾಫ್ ಪ್ರತಿಪಾದಿಸಿದ್ದಾರೆ. ವಿಷಯದ ಬಗ್ಗೆ ಇದುವರೆಗೆ ಒಗ್ಗೂಡಿಸಲಾದ ಪುರಾವೆಗಳ ಸಮಗ್ರ ದಾಖಲೆಗಳೊಂದಿಗೆ ಈ ಪುಸ್ತಕ ಪ್ರಸ್ತುತಪಡಿಸಲಿದೆ. ಬೋಸ್ ಅವರ ಸಾವಿನ ಕುರಿತ ಆಶ್ಚರ್ಯಕರ 11 ಅಧಿಕೃತ ಹಾಗೂ ಅನಧಿಕೃತ ತನಿಖೆಗಳ ಬಗ್ಗೆ ಈ ಪುಸ್ತಕ ಬೆಳಕು ಚೆಲ್ಲಲಿದೆ. ಪ್ರತಿಯೊಂದು ತನಿಖೆ ಕೂಡ ನೇತಾಜಿ ಸಾವಿನ ಕುರಿತ ಅನಿತಾ ಫಾಫ್ ಹೇಳಿರುವ ತೀರ್ಮಾನಕ್ಕೆ ಬಂದಿದೆ.

 ವಿಮಾನ ಅಪಘಾತದಲ್ಲಿ ಬದುಕುಳಿದ 6 ಮಂದಿ, ನೇತಾಜಿ ಸಾಯುವ ಮೊದಲು ಚಿಕಿತ್ಸೆ ನೀಡಿದ ವೈದ್ಯರು, ಪಾರ್ಥಿವ ಶರೀರದ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡವರು, ಅವರ ಚಿತಾಭಸ್ಮವನ್ನು ಟೋಕಿಯೊಗೆ ಕೊಂಡೊಯ್ದು ರಾಕೋಜಿ ದೇವಾಲಯಕ್ಕೆ ಹಸ್ತಾಂತರಿಸಿದ ವ್ಯಕ್ತಿಗಳ ಹೇಳಿಕೆ ಸೇರಿದಂತೆ ಪ್ರತ್ಯಕ್ಷ ಸಾಕ್ಷಿಗಳ ದಿಗ್ಭ್ರಮೆಗೊಳಿಸುವ ನಿರಾಕರಿಸಲಾಗದ ಸರಣಿ ವಿಚಾರಗಳು ಓದುಗನನ್ನು ಅಚ್ಚರಿಯಲ್ಲಿ ಕೆಡವಲಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X