ಅಗಲಿದ ಚೇತನಕ್ಕೆ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಗಣ್ಯರ ನಮನ
ಹೊಸದಿಲ್ಲಿ, ಆ.17: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪಾರ್ಥಿವ ಶರೀರವನ್ನು ಬಿಜೆಪಿ ಕಚೇರಿಯಲ್ಲಿ ಇರಿಸಲಾಗಿದ್ದು, ದೇಶ ವಿದೇಶಗಳ ಗಣ್ಯರು ಅಗಲಿದ ಚೇತನಕ್ಕೆ ಅಂತಿಮ ನಮನ ಸಲ್ಲಿಸುತ್ತಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ, ಮಾಜಿ ಉಪಪ್ರಧಾನಿ ಎಲ್.ಕೆ.ಅಡ್ವಾಣಿ,ಸೇರಿದಂತೆ ಹಲವು ಗಣ್ಯರು ಶೃದ್ಧಾಂಜಲಿ ಅರ್ಪಿಸಿದರು.
Next Story