ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ವಿರುದ್ಧ ಬಂಧನ ವಾರಂಟ್
ಹೈದರಾಬಾದ್, ಸೆ.14: ಆಂಧ್ರಪ್ರದೇಶ ಸಿಎಂ ಎನ್. ಚಂದ್ರಬಾಬು ನಾಯ್ಡು ಹಾಗು ಇತರ 15 ಮಂದಿಯ ವಿರುದ್ಧ ಜಾಮೀನುರಹಿತ ಬಂಧನ ವಾರಂಟ್ ಜಾರಿಯಾಗಿದೆ. ಸೆಪ್ಟಂಬರ್ 21ರ ಮೊದಲು ಚಂದ್ರಬಾಬು ನಾಯ್ಡು ಮತ್ತು ಇತರರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಪೊಲೀಸರಿಗೆ ಕೋರ್ಟ್ ಆದೇಶಿಸಿದೆ.
2010ರಲ್ಲಿ ನಡೆದಿದ್ದ ಪ್ರತಿಭಟನೆಗೆ ಸಂಬಂಧಿಸಿ ಈ ವಾರಂಟ್ ಹೊರಡಿಸಲಾಗಿದೆ.
Next Story