Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಬ್ಬರು ಮಹಿಳೆಯರಿಂದ ಶಬರಿಮಲೆ ಅಯ್ಯಪ್ಪ...

ಇಬ್ಬರು ಮಹಿಳೆಯರಿಂದ ಶಬರಿಮಲೆ ಅಯ್ಯಪ್ಪ ದರ್ಶನ: ಇತಿಹಾಸ ನಿರ್ಮಾಣ

ವಾರ್ತಾಭಾರತಿವಾರ್ತಾಭಾರತಿ2 Jan 2019 10:06 AM IST
share
ಇಬ್ಬರು ಮಹಿಳೆಯರಿಂದ ಶಬರಿಮಲೆ ಅಯ್ಯಪ್ಪ ದರ್ಶನ: ಇತಿಹಾಸ ನಿರ್ಮಾಣ

ತಿರುವನಂತಪುರ, ಜ.2: 50 ವರ್ಷದೊಳಗಿನ ಮಹಿಳೆಯರ ಪ್ರವೇಶಕ್ಕೆ ನಿಷಿದ್ಧವಾಗಿದ್ದ ಕೇರಳದ ಶಬರಿಮಲೆ ದೇಗುಲಕ್ಕೆ ಬುಧವಾರ ಇಬ್ಬರು ಭಕ್ತೆಯರು ಪ್ರವೇಶಿಸಿ, ಪ್ರಾರ್ಥನೆ ಸಲ್ಲಿಸಿದರು. ನೂರಾರು ವರ್ಷಗಳ ಸಂಪ್ರದಾಯವನ್ನು ಮುರಿದು ಇತಿಹಾಸ ನಿರ್ಮಿಸಿದ್ದಾರೆ. ಅಯ್ಯಪ್ಪ ದರ್ಶನಕ್ಕೆ ಸುಪ್ರೀಂಕೋರ್ಟ್ ಸೆ.28 ರಂದು ಎಲ್ಲ ವಯೋಮಾನದ ಮಹಿಳೆಯರಿಗೆ ಮುಕ್ತಗೊಳಿಸಿದ ಬಳಿಕ ಇದೇ ಮೊದಲ ಬಾರಿ ಮಹಿಳೆಯರಿಬ್ಬರು ಅಯ್ಯಪ್ಪ ದರ್ಶನ ಪಡೆದಿದ್ದಾರೆ.

ಕೇರಳ ನಿವಾಸಿಗಳಾದ ಸಿಂಧು ಹಾಗೂ ಕನಕದುರ್ಗಾ ಎಂಬ ಹೆಸರಿನ ಇಬ್ಬರು ಭಕ್ತೆಯರು ಕಳೆದ ವಾರ ಅಯ್ಯಪ್ಪ ದರ್ಶನಕ್ಕೆ ಯತ್ನಿಸಿದ್ದರು. ಇಂದು ಬೆಳಗ್ಗಿನ ಜಾವ 3:30ರ ಸುಮಾರಿಗೆ ದೇಗುಲ ಪ್ರವೇಶಿಸಿ ಅಯ್ಯಪ್ಪ ದರ್ಶನ ಪಡೆದಿದ್ದೇವೆ ಎಂದು ಈ ಇಬ್ಬರು ಮಹಿಳೆಯರು ಸುದ್ದಿ ವಾಹಿನಿಯೊಂದಕ್ಕೆ ತಿಳಿಸಿದ್ದಾರೆ. ಇಬ್ಬರು ಮಹಿಳೆಯರು ದೇಗುಲ ಪ್ರವೇಶಿಸುತ್ತಿದ್ದ ವೇಳೆ ಪೊಲೀಸ್ ಸಿಬ್ಬಂದಿ ಬೆಂಗಾವಲಾಗಿ ನಿಂತಿದ್ದರು ಎಂದು ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಕಪ್ಪು ಬಟ್ಟೆ ಧರಿಸಿದ್ದ ಮಹಿಳೆಯರಿಬ್ಬರು ಪೊಲೀಸರ ಭದ್ರತೆಯಲ್ಲಿ ದೇಗುಲ ಪ್ರವೇಶಿಸುತ್ತಿದ್ದ ವಿಡಿಯೋ ಸ್ಥಳೀಯ ನ್ಯೂಸ್ 24 ಚಾನಲ್‌ನಲ್ಲಿ ಮೊದಲ ಬಾರಿ ಪ್ರಸಾರವಾಗಿದೆ.

ಮಂಡಳಂ ಋತುವಿನಲ್ಲಿ 10ಕ್ಕೂ ಅಧಿಕ ಮಹಿಳೆಯರು ಶಬರಿಮಲೆ ಅಯ್ಯಪ್ಪ ದರ್ಶನ ಪಡೆಯಲು ವಿಫಲ ಯತ್ನ ನಡೆಸಿದ್ದರು.

ಬಿಂದು, ಕನಕದುರ್ಗ ಯಾರು ?

ಬಿಂದು ಕಣ್ಣೂರು ವಿಶ್ವವಿದ್ಯಾನಿಲಯದ ಸ್ಕೂಲ್ ಆಫ್ ಲೀಗಲ್ ಸ್ಟಡಿಯ ಉಪನ್ಯಾಸಕಿ. ಕನಕ ದುರ್ಗ ಮಲಪ್ಪುರಂ ಅಂಗಾಡಿಪುರಂನ ನಾಗರಿಕ ಸೇವಾ ಇಲಾಖೆಯ ತಾತ್ಕಾಲಿಕ ಉದ್ಯೋಗಿ.

ಸಿಪಿಎಂ ಸಂಚು

ಕನಕ ದುರ್ಗ ಅವರ ನಡೆಯ ಹಿನ್ನೆಲೆಯಲ್ಲಿ ಆಡಳಿತಾರೂಢ ಸಿಪಿಎಂ ಹಾಗೂ ಕೊಟ್ಟಾಯಂ ಪೊಲೀಸ್ ಅಧೀಕ್ಷಕ ಹರಿಶಂಕರ್ ಅವರ ಪಿತೂರಿ ಇದೆ ಎಂದು ಕನಕ ದುರ್ಗ ಅವರ ಸಹೋದರ ಭಾರತ್‌ಭೂಷಣ್ ಆರೋಪಿಸಿದ್ದಾರೆ.

ರಾಜಕೀಯ ನಾಟಕದ ಕ್ಲೈಮ್ಯಾಕ್ಸ್

ಇದು ನವೋತ್ಥಾನ ಗೋಡೆಯ ಹೆಸರಿನಲ್ಲಿ ನಡೆದ ರಾಜಕೀಯ ನಾಟಕದ ಕ್ಲೈಮಾಕ್ಸ್ ಎಂದು ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮುಲ್ಲಪ್ಪಳ್ಳಿ ರಾಮಚಂದ್ರನ್ ಹೇಳಿದ್ದಾರೆ. ಈ ಯೋಜನೆ ಹಾಗೂ ಕಾರ್ಯಾಚರಣೆಯ ನೇತೃತ್ವವನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಹಿಸಿದ್ದರು ಎಂದು ಅವರು ಆರೋಪಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X