Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತಕ್ಕೆ ಬರಲಿದೆ ವಿಶ್ವದ ಅತಿದೊಡ್ಡ...

ಭಾರತಕ್ಕೆ ಬರಲಿದೆ ವಿಶ್ವದ ಅತಿದೊಡ್ಡ ಮುಖಪತ್ತೆ ವ್ಯವಸ್ಥೆ

ವಾರ್ತಾಭಾರತಿವಾರ್ತಾಭಾರತಿ22 Oct 2019 9:06 AM IST
share
ಭಾರತಕ್ಕೆ ಬರಲಿದೆ ವಿಶ್ವದ ಅತಿದೊಡ್ಡ ಮುಖಪತ್ತೆ ವ್ಯವಸ್ಥೆ

ಹೊಸದಿಲ್ಲಿ, ಅ.22: ಅಪರಾಧಿಗಳ ಜಾಡು ಹಿಡಿದು ಬೇಟೆಯಾಡಲು ಅನುಕೂಲವಾಗುವಂತೆ ವಿಶ್ವದ ಅತಿದೊಡ್ಡ ಮುಖ ಪತ್ತೆ ವ್ಯವಸ್ಥೆ(face recognition system)ಯನ್ನು ಅಳವಡಿಸಿಕೊಳ್ಳಲು ಭಾರತ ಸಜ್ಜಾಗಿದೆ. ರಾಷ್ಟ್ರೀಯ ಸ್ವಯಂಚಾಲಿತ ಮುಖ ಗುರುತಿಸುವಿಕೆ ವ್ಯವಸ್ಥೆ (ಎಎಫ್‌ಆರ್‌ಎಸ್) ಖರೀದಿ ಸಂಬಂಧ ಟೆಂಡರ್‌ಗಳನ್ನು ಸಲ್ಲಿಸಲು ನವೆಂಬರ್ 8 ಕೊನೆಯ ದಿನ.

ಗೃಹ ಸಚಿವಾಲಯದ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ (ಎನ್‌ಸಿಆರ್‌ಬಿ) ಜುಲೈ 8ರಂದು ಈ ಸಂಬಂಧ ಟೆಂಡರ್ ಕರೆದಿದ್ದು, ನವೆಂಬರ್ 8ರಂದು ಎಎಫ್‌ಆರ್‌ಎಸ್ ಪೂರೈಸುವ ಸಂಸ್ಥೆಯ ಹೆಸರನ್ನು ಪ್ರಕಟಿಸಲಿದೆ.

"ಭಾರತದ ಪೊಲೀಸ್ ಪಡೆಯನ್ನು ಆಧುನೀಕರಿಸುವ, ಮಾಹಿತಿ ಕಲೆ ಹಾಕುವ, ಅಪರಾಧಿಗಳ ಗುರುತು ಪತ್ತೆಹಚ್ಚುವ, ದೃಢೀಕರಿಸುವ ಮತ್ತು ವಿವಿಧ ಪೊಲೀಸ್ ಇಲಾಖೆಗಳ ನಡುವೆ ಇದನ್ನು ಪಸರಿಸುವ ನಿಟ್ಟಿನಲ್ಲಿ ಇದು ದೊಡ್ಡ ಪ್ರಯತ್ನ" ಎಂದು ಎನ್‌ಸಿಆರ್‌ಬಿ ಹೇಳಿದೆ.
ಗೃಹ ವ್ಯವಹಾರಗಳ ಸಚಿವಾಲಯ ಎನ್‌ಸಿಆರ್‌ಬಿ ಮತ್ತು ರಾಜ್ಯ ಪೊಲೀಸ್ ಇಲಾಖೆಗಳಿಗೆ ಇದರಿಂದ ಲಾಭವಾಗಲಿದೆ.

"ಈ ಅತ್ಯಾಧುನಿಕ ವ್ಯವವಸ್ಥೆಯಿಂದ ದೇಶಾದ್ಯಂತ ಅಪರಾಧಿಗಳನ್ನು, ನಾಪತ್ತೆಯಾದ ಮಕ್ಕಳು/ ವ್ಯಕ್ತಿಗಳನ್ನು, ಅಪರಿಚಿತ ಮೃತದೇಹಗಳನ್ನು ಮತ್ತು ಪತ್ತೆಯಾದ ಅಪರಿಚಿತ ಮಕ್ಕಳ/ ವ್ಯಕ್ತಿಗಳ ಗುರುತು ಪತ್ತೆ ಮಾಡಲು ಸಾಧ್ಯವಾಗಲಿದೆ. ದೇಶದಲ್ಲಿ ಅಪರಾಧಿಗಳ ಭಾವಚಿತ್ರಗಳ ಸಂಗ್ರಹ ಸಾಧ್ಯವಾಗಲಿದೆ. ಅಪರಾಧ ವಿಧಾನಗಳನ್ನು ಪತ್ತೆ ಮಾಡುವ ಸಾಮರ್ಥ್ಯ ಹೆಚ್ಚಲಿದ್ದು, ಈ ಸಮಗ್ರ ಮಾಹಿತಿಗಳು ರಾಜ್ಯ ಪೊಲೀಸ್ ಇಲಾಖೆಗಳ ಅಪರಾಧ ತಡೆಗೆ ಪೂರಕವಾಗಲಿವೆ" ಎಂದು ಎನ್‌ಸಿಆರ್‌ಬಿ ವಿವರಿಸಿದೆ.

ಈ ವಿಶಿಷ್ಟ ಸಾಫ್ಟ್‌ವೇರ್ ಸಹಾಯದಿಂದ ರಾಜ್ಯ ಪೊಲೀಸ್ ಸಿಬ್ಬಂದಿ ಶಂಕಿತರನ್ನು ಅಪರಾಧಿಗಳ ಹಾಟ್‌ಲಿಸ್ಟ್‌ನಲ್ಲಿ ಗುರುತಿಸಬಹುದಾಗಿದೆ.

ಅಮೆಝಾನ್ ರೆಕೊಗ್ನಿಶನ್, ಲಂಬ್ಡಾ ಲ್ಯಾಬ್‌ನ ಮುಖಪತ್ತೆ ಮತ್ತು ಗುರುತಿಸುವಿಕೆ ವ್ಯವಸ್ಥೆ, ಮೈಕ್ರೋಸಾಫ್ಟ್ ಫೇಸ್ ಎಪಿಐ, ಗೂಗಲ್ ಕ್ಲೌಡ್ ವಿಷನ್ ಮತ್ತು ಐಬಿಎಂ ವಾಟ್ಸನ್ ವಿಷುವಲ್ ರೆಕೊಗ್ನಿಶನ್ ಮತ್ತಿತರ ವ್ಯವಸ್ಥೆಗಳು ವಿಶ್ವದಲ್ಲಿ ಬಳಕೆಯಲ್ಲಿರುವ ಅಗ್ರಗಣ್ಯ ವ್ಯವಸ್ಥೆಗಳಾಗಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X