ಹೊಸದಿಲ್ಲಿ, ನ.21: ಐಎನ್ಎಕ್ಸ್ ಮಾಧ್ಯಮ ಹಣ ವರ್ಗಾವಣೆ ಪ್ರಕರಣದಲ್ಲಿ ಪಿ ಚಿದಂಬರಂ ಅವರನ್ನು ವಿಚಾರಣೆ ನಡೆಸಿ ಹೇಳಿಕೆಯನ್ನು ದಾಖಲಿಸಲು ನ್ಯಾಯಾಲಯದ ಅನುಮತಿ ಕೋರಿ ಜಾರಿ ನಿರ್ದೇಶನಾಲಯ ದೆಹಲಿ ನ್ಯಾಯಾಲಯದಲ್ಲಿ ಅರ್ಜಿಯನ್ನು ಸಲ್ಲಿಸಿದೆ.
ಹೊಸದಿಲ್ಲಿ, ನ.21: ಐಎನ್ಎಕ್ಸ್ ಮಾಧ್ಯಮ ಹಣ ವರ್ಗಾವಣೆ ಪ್ರಕರಣದಲ್ಲಿ ಪಿ ಚಿದಂಬರಂ ಅವರನ್ನು ವಿಚಾರಣೆ ನಡೆಸಿ ಹೇಳಿಕೆಯನ್ನು ದಾಖಲಿಸಲು ನ್ಯಾಯಾಲಯದ ಅನುಮತಿ ಕೋರಿ ಜಾರಿ ನಿರ್ದೇಶನಾಲಯ ದೆಹಲಿ ನ್ಯಾಯಾಲಯದಲ್ಲಿ ಅರ್ಜಿಯನ್ನು ಸಲ್ಲಿಸಿದೆ.