ಅಶೋಕ್ ಗೆಹ್ಲೋಟ್ ಸಹೋದರನಿಗೆ ಜಾರಿ ನಿರ್ದೇಶನಾಲಯ ಸಮನ್ಸ್
ಹೊಸದಿಲ್ಲಿ: ಅಕ್ರಮ ಹಣ ಚಟುವಟಿಕೆ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗುವಂತೆ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಸಹೋದರನಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿಗೊಳಿಸಿದೆ.
ಪ್ರಕರಣಕ್ಕೆ ಸಂಬಂಧಿಸಿ ಜುಲೈ 22ರಂದು ಜಾರಿ ನಿರ್ದೇಶನಾಲಯ ಹಲವು ಸ್ಥಳಗಳನ್ನು ಪರಿಶೀಲಿಸಿತ್ತು. ರಾಜಸ್ಥಾನ, ಪಶ್ಚಿಮ ಬಂಗಾಳ, ಗುಜರಾತ್ , ದಿಲ್ಲಿ ಸೇರಿ 13 ಕಡೆ ದಾಳಿ ನಡೆಸಿತ್ತು.
Next Story