ಹೊಸದಿಲ್ಲಿ, ಸೆ.23: ವಿವಾದಾತ್ಮಕ ಕೃಷಿ ಮಸೂದೆಗಳು ಹಾಗೂ 8 ಸಂಸದರ ಅಮಾನತು ಕ್ರಮ ವಿರೋಧಿಸಿ ಸಂಸತ್ ಕಲಾಪವನ್ನು ಬಹಿಷ್ಕರಿಸಿರುವ ವಿರೋಧ ಪಕ್ಷಗಳು ಇಂದು ಸಂಜೆ 5 ಗಂಟೆಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಭೇಟಿಯಾಗಲಿದ್ದಾರೆ.
ಹೊಸದಿಲ್ಲಿ, ಸೆ.23: ವಿವಾದಾತ್ಮಕ ಕೃಷಿ ಮಸೂದೆಗಳು ಹಾಗೂ 8 ಸಂಸದರ ಅಮಾನತು ಕ್ರಮ ವಿರೋಧಿಸಿ ಸಂಸತ್ ಕಲಾಪವನ್ನು ಬಹಿಷ್ಕರಿಸಿರುವ ವಿರೋಧ ಪಕ್ಷಗಳು ಇಂದು ಸಂಜೆ 5 ಗಂಟೆಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಭೇಟಿಯಾಗಲಿದ್ದಾರೆ.