ಶ್ರೀನಗರ, ಎ.30: ಜಮ್ಮು ಮತ್ತು ಕಾಶ್ಮೀರದ ಖಾರ್ನಿಯಾರ್ ಪೊಲೀಸ್ ಠಾಣೆಯ ಮೇಲೆ ಉಗ್ರರು ನಡೆಸಿದ ಗ್ರೆನೇಡ್ ದಾಳಿಗೆ ಸಿಲುಕಿ ಓರ್ವ ನಾಗರಿಕ ಮೃತಪಟ್ಟು, 6 ಮಂದಿ ಪೊಲೀಸ್ ಸಿಬ್ಬಂದಿಗಳು ಗಂಭೀರ ಗಾಯಗೊಂಡ ಘಟನೆ ರವಿವಾರ ನಡೆದಿದೆ.
ಶ್ರೀನಗರ, ಎ.30: ಜಮ್ಮು ಮತ್ತು ಕಾಶ್ಮೀರದ ಖಾರ್ನಿಯಾರ್ ಪೊಲೀಸ್ ಠಾಣೆಯ ಮೇಲೆ ಉಗ್ರರು ನಡೆಸಿದ ಗ್ರೆನೇಡ್ ದಾಳಿಗೆ ಸಿಲುಕಿ ಓರ್ವ ನಾಗರಿಕ ಮೃತಪಟ್ಟು, 6 ಮಂದಿ ಪೊಲೀಸ್ ಸಿಬ್ಬಂದಿಗಳು ಗಂಭೀರ ಗಾಯಗೊಂಡ ಘಟನೆ ರವಿವಾರ ನಡೆದಿದೆ.