ತಾಜ್ ಮಹಲ್ ಭಾರತೀಯ ಸಂಸ್ಕೃತಿಯಲ್ಲ: ಆದಿತ್ಯನಾಥ್
ಉತ್ತರ ಪ್ರದೇಶ, ಜೂ.16: ವಿಶ್ವವಿಖ್ಯಾತ ತಾಜ್ ಮಹಲ್ ಹಾಗೂ ಮಿನಾರಗಳ ಕಟ್ಟಡಗಳ ಭಾರತದ ಸಂಸ್ಕೃತಿಯಲ್ಲ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಹೇಳಿದ್ದಾರೆ.
ಮುಖ್ಯಮಂತ್ರಿಯಾದ ನಂತರ ನೆರೆಯ ರಾಜ್ಯ ಬಿಹಾರಕ್ಕೆ ಮೊದಲ ಬಾರಿಗೆ ಭೇಟಿ ನೀಡಿದ್ದ ವೇಳೆ ಮಾತನಾಡಿದ ಅವರು, ಭಾರತಕ್ಕೆ ಭೇಟಿ ನೀಡಿದ್ದ ವಿದೇಶಿ ಗಣ್ಯರು ತಾಜ್ ಮಹಲ್ ಹಾಗೂ ಇತರ ಮಿನಾರ ಕಟ್ಟಡಗಳನ್ನು ಕೊಡುಗೆ ನೀಡಿದ್ದಾರೆ. ಆದರೆ ಅವುಗಳು ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವುದಿಲ್ಲ” ಎಂದರು,
ಪ್ರಧಾನಿ ಮೋದಿ ಸರಕಾರದಲ್ಲಿ ಭಾರತಕ್ಕೆ ಭೇಟಿ ನೀಡುವ ಗಣ್ಯರಿಗೆ ಭಗವದ್ಗೀತೆ ಹಾಗೂ ರಾಮಯಣಗಳನ್ನು ನೀಡಲಾಗಿತ್ತಿದೆ ಎಂದರು.
Next Story