ಸಂಸತ್ ಭವನದ ಮುಂದೆ ಯಡಿಯೂರಪ್ಪ ನೇತೃತ್ವದಲ್ಲಿ ಧರಣಿ
ಹೊಸದಿಲ್ಲಿ, ಜು. 18: ಸಂಸತ್ ಭವನದ ಮುಂದೆ ಕರ್ನಾಟಕದ ಬಿಜೆಪಿ ಸಂಸತ್ ಸದಸ್ಯ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಇಂದು ಧರಣಿ ನಡೆಯಿತು.
ಈ ಸಂದರ್ಭ ಪ್ರಾಮಾಣಿಕ ಅಧಿಕಾರಿಗಳಿಗೆ ರಕ್ಷಣೆ ನೀಡಬೇಕು ಹಾಗೂ ರಾಜಕೀಯ ಹತ್ಯೆ ಪ್ರಕರಣಗಳನ್ನು ರಾಷ್ಟ್ರೀಯ ತನಿಖಾ ದಳದಿಂದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
Next Story