ಹಾದಿಯಾ ಪ್ರಕರಣ: ಎನ್ ಐಎ ತನಿಖೆಗೆ ಸುಪ್ರೀಂಕೋರ್ಟ್ ಆದೇಶ
ಹೊಸದಿಲ್ಲಿ, ಆ,16: ಕೇರಳದ ಹಾದಿಯಾ ಪ್ರಕರಣದ ತನಿಖೆಯನ್ನು ನಡೆಸುವಂತೆ ಸುಪ್ರೀಂ ಕೋರ್ಟ್ ರಾಷ್ಟ್ರೀಯ ತನಿಖಾ ದಳಕ್ಕೆ ಆದೇಶಿಸಿದೆ.
ಶಫಿನ್ ಜಹಾನ್ ಹಾಗೂ ಹಾದಿಯಾರ ಮದುವೆಯನ್ನು ಅನೂರ್ಜಿತಗೊಳಿಸಿದ್ದ ನಂತರ ಇದನ್ನು ಪ್ರಶ್ನಿಸಿ ಶಫಿನ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
ಈ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ ನಡೆಸಬೇಕೆಂದು ಸುಪ್ರಿಂ ಕೋರ್ಟ್ ಪೀಠದ ಸಿಜೆಐ ಜಗದೀಶ್ ಸಿಂಗ್ ಖೇಹರ್ ಹಾಗೂ ನ್ಯಾ.ಡಿ.ವೈ.ಚಂದ್ರಚೂಡ್ ಅವರನ್ನೊಳಗೊಂಡ ಪೀಠ ಆದೇಶಿಸಿದೆ.
Next Story