ಹೊಸದಿಲ್ಲಿ, ಅ.9: ರಾಜಧಾನಿ ದಿಲ್ಲಿಯಲ್ಲಿ ದೀಪಾವಳಿಗೆ ಪಟಾಕಿ ಮಾರಾಟ ಮತ್ತು ಸಿಡಿಸುವುದಕ್ಕೆ ನಿಷೇಧ ವಿಧಿಸಿ ಸುಪ್ರೀಂ ಕೋರ್ಟ್ ಇಂದು ಆದೇಶ ನೀಡಿದೆ. ವಾಯು ಮಾಲಿನ್ಯವನ್ನು ತಡೆಗಟ್ಟು ಉದ್ದೇಶಕ್ಕಾಗಿ ನವೆಂಬರ್ 1ರ ತನಕ ಹೊಸದಿಲ್ಲಿಯಲ್ಲಿ ಪಟಾಕಿ ಸಿಡಿಸುವುದಕ್ಕೆ ಸುಪ್ರೀಂ ಕೋರ್ಟ್ ನಿಷೇಧ ವಿಧಿಸಿದೆ.
ಹೊಸದಿಲ್ಲಿ, ಅ.9: ರಾಜಧಾನಿ ದಿಲ್ಲಿಯಲ್ಲಿ ದೀಪಾವಳಿಗೆ ಪಟಾಕಿ ಮಾರಾಟ ಮತ್ತು ಸಿಡಿಸುವುದಕ್ಕೆ ನಿಷೇಧ ವಿಧಿಸಿ ಸುಪ್ರೀಂ ಕೋರ್ಟ್ ಇಂದು ಆದೇಶ ನೀಡಿದೆ. ವಾಯು ಮಾಲಿನ್ಯವನ್ನು ತಡೆಗಟ್ಟು ಉದ್ದೇಶಕ್ಕಾಗಿ ನವೆಂಬರ್ 1ರ ತನಕ ಹೊಸದಿಲ್ಲಿಯಲ್ಲಿ ಪಟಾಕಿ ಸಿಡಿಸುವುದಕ್ಕೆ ಸುಪ್ರೀಂ ಕೋರ್ಟ್ ನಿಷೇಧ ವಿಧಿಸಿದೆ.