ಉಡುಪಿ, ಎ.29: ಸುರತ್ಕಲ್ ಎನ್ಐಟಿಕೆಯ ನಿವೃತ್ತ ಅಸೋಸಿಯೇಟ್ ಪ್ರೊಫೆಸರ್ ಪಾಂಗಾಳ ನಿವಾಸಿ ಸುರೇಶ್ ಕುಮಾರ್ ವೈ.(62) ಅಲ್ಪಕಾಲದ ಅಸೌಖ್ಯದಿಂದ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ರವಿವಾರ ಬೆಳಗ್ಗೆ ನಿಧನ ಹೊಂದಿದರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಉಡುಪಿ, ಎ.29: ಸುರತ್ಕಲ್ ಎನ್ಐಟಿಕೆಯ ನಿವೃತ್ತ ಅಸೋಸಿಯೇಟ್ ಪ್ರೊಫೆಸರ್ ಪಾಂಗಾಳ ನಿವಾಸಿ ಸುರೇಶ್ ಕುಮಾರ್ ವೈ.(62) ಅಲ್ಪಕಾಲದ ಅಸೌಖ್ಯದಿಂದ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ರವಿವಾರ ಬೆಳಗ್ಗೆ ನಿಧನ ಹೊಂದಿದರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.