ಮಂಗಳೂರು, ಜೂ.4: ಕೃಷ್ಣಾಪುರದ ಹಾಜಿ ಬಿ.ಕೆ. ಅಹ್ಮದ್ (78) ಮಂಗಳವಾರ ತನ್ನ ಸ್ವಗೃಹದಲ್ಲಿ ನಿಧನರಾದರು.
ಇವರು ಕೃಷ್ಣಾಪುರದ ಬದ್ರಿಯಾ ಜುಮಾ ಮಸ್ಜಿದ್ನಲ್ಲಿ ಹಲವು ವರ್ಷಗಳ ಕಾಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಮೃತರು ಮೂವರು ಪುತ್ರರು ಮತ್ತು ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.