ಕೊಣಾಜೆ: ದೇರಳಕಟ್ಟೆಯ ಮಸ್ಜಿದುಲ್ ರಹ್ಮಾನ್ ಟ್ರಸ್ಟ್ ನ ಟ್ರಸ್ಟಿ ಹಾಗೂ ಕಾಂಗ್ರೆಸ್ ನ ಹಿರಿಯ ಕಾರ್ಯಕರ್ತ ಅಬ್ದುಲ್ ಹಮೀದ್ (62) ಅಲ್ಪ ಕಾಲದ ಅಸೌಖ್ಯದಿಂದ ಬೆಂಗಳೂರಿನ ಅಸ್ಪತ್ರೆಯಲ್ಲಿ ಇಂದು ನಿಧನರಾದರು.
ಕೊಣಾಜೆ: ದೇರಳಕಟ್ಟೆಯ ಮಸ್ಜಿದುಲ್ ರಹ್ಮಾನ್ ಟ್ರಸ್ಟ್ ನ ಟ್ರಸ್ಟಿ ಹಾಗೂ ಕಾಂಗ್ರೆಸ್ ನ ಹಿರಿಯ ಕಾರ್ಯಕರ್ತ ಅಬ್ದುಲ್ ಹಮೀದ್ (62) ಅಲ್ಪ ಕಾಲದ ಅಸೌಖ್ಯದಿಂದ ಬೆಂಗಳೂರಿನ ಅಸ್ಪತ್ರೆಯಲ್ಲಿ ಇಂದು ನಿಧನರಾದರು.