ಪುತ್ತೂರು, ಜ.2: ಮೂಲತಃ ಆರ್ಯಾಪು ಗ್ರಾಮದ ಕುಂಜೂರುಪಂಜ ನಿವಾಸಿ, ಸದ್ಯ ಉಪ್ಪಿನಂಗಡಿಯ ಕಡವಿನಬಾಗಿಲು ಎಂಬಲ್ಲಿ ವಾಸವಾಗಿದ್ದ ಅಬ್ದುಲ್ ಖಾದರ್(ಮೋನು) ಹೃದಯಾಘಾತದಿಂದ ಬುಧವಾರ ರಾತ್ರಿ ಸ್ವಗೃಹದಲ್ಲಿ ನಿಧನರಾದರು. ಮೃತರು ತಾಯಿ, ಪತ್ನಿ, ಐವರು ಪುತ್ರಿಯರು, ಓರ್ವ ಸಹೋದರಿಯನ್ನು ಅಗಲಿದ್ದಾರೆ.
ಪುತ್ತೂರು, ಜ.2: ಮೂಲತಃ ಆರ್ಯಾಪು ಗ್ರಾಮದ ಕುಂಜೂರುಪಂಜ ನಿವಾಸಿ, ಸದ್ಯ ಉಪ್ಪಿನಂಗಡಿಯ ಕಡವಿನಬಾಗಿಲು ಎಂಬಲ್ಲಿ ವಾಸವಾಗಿದ್ದ ಅಬ್ದುಲ್ ಖಾದರ್(ಮೋನು) ಹೃದಯಾಘಾತದಿಂದ ಬುಧವಾರ ರಾತ್ರಿ ಸ್ವಗೃಹದಲ್ಲಿ ನಿಧನರಾದರು. ಮೃತರು ತಾಯಿ, ಪತ್ನಿ, ಐವರು ಪುತ್ರಿಯರು, ಓರ್ವ ಸಹೋದರಿಯನ್ನು ಅಗಲಿದ್ದಾರೆ.