ಮಂಗಳೂರು: ಸಜಿಪ ನಿವಾಸಿ ಮಂಗಳೂರಿನಲ್ಲಿ ನೆಲೆಸಿದ್ದ ಸಜಿಪ ಅಬ್ದುಲ್ ಖಾದರ್ ಇಂದು ನಿಧನರಾದರು. ಅವರಿಗೆ 67 ವರ್ಷ ವಯಸ್ಸಾಗಿತ್ತು.
ಸಾಮಾಜಿಕ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಅವರು ಪತ್ನಿ, ಮೂವರು ಪುತ್ರರು, ಮೂವರು ಪುತ್ರಿಯರ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಗುರುವಾರ ಬೆಳಗ್ಗೆ ನಡೆಯಲಿದೆ.