ಕಾರ್ಕಳ, ಸೆ.16: ಹಿರ್ಗಾನದ ಕಾನಂಗಿ ಮಂಗಿಲಾರು ಶಾಲೆಯಲ್ಲಿ ಏಳು ವರ್ಷಗಳ ಕಾಲ ಗೌರವ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದ ಜಯಲಕ್ಷ್ಮೀ ಆಚಾರ್ಯ (42) ಅಲ್ಪಕಾಲದ ಅಸೌಖ್ಯದಿಂದ ಮುದ್ರಾಡಿ ತಂದೆಯ ಮನೆಯಲ್ಲಿ ಸೋಮವಾರ ನಿಧನರಾದರು. ಅವರು ಪತಿ, ಓರ್ವ ಪುತ್ರ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.
ಕಾರ್ಕಳ, ಸೆ.16: ಹಿರ್ಗಾನದ ಕಾನಂಗಿ ಮಂಗಿಲಾರು ಶಾಲೆಯಲ್ಲಿ ಏಳು ವರ್ಷಗಳ ಕಾಲ ಗೌರವ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದ ಜಯಲಕ್ಷ್ಮೀ ಆಚಾರ್ಯ (42) ಅಲ್ಪಕಾಲದ ಅಸೌಖ್ಯದಿಂದ ಮುದ್ರಾಡಿ ತಂದೆಯ ಮನೆಯಲ್ಲಿ ಸೋಮವಾರ ನಿಧನರಾದರು. ಅವರು ಪತಿ, ಓರ್ವ ಪುತ್ರ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.