ಉಡುಪಿ, ಆ.27: ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಪ್ರಶಸ್ತಿ ಪುರಸ್ಕ್ರತ ಶಿಲ್ಪಿ, ಕಂಚಿನ ಶಿಲ್ಪಕಲೆಯಲ್ಲಿ ಅಪಾರ ಸಾಧನೆ ಮಾಡಿರುವ ಗೋಪಾಲ ಆಚಾರ್ಯ(74) ಶುಕ್ರವಾರ ರಾತ್ರಿ ನಿಧನರಾದರು. ಅವರು ಪತ್ನಿ,ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಉಡುಪಿ, ಆ.27: ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಪ್ರಶಸ್ತಿ ಪುರಸ್ಕ್ರತ ಶಿಲ್ಪಿ, ಕಂಚಿನ ಶಿಲ್ಪಕಲೆಯಲ್ಲಿ ಅಪಾರ ಸಾಧನೆ ಮಾಡಿರುವ ಗೋಪಾಲ ಆಚಾರ್ಯ(74) ಶುಕ್ರವಾರ ರಾತ್ರಿ ನಿಧನರಾದರು. ಅವರು ಪತ್ನಿ,ಇಬ್ಬರು ಪುತ್ರರನ್ನು ಅಗಲಿದ್ದಾರೆ.