ಬೆಳ್ತಂಗಡಿ, ಸೆ. 15: ಗೇರುಕಟ್ಟೆ ಕಳಿಯ ಗ್ರಾಮದ ಕೆ.ಬಿ.ರೋಡ್ ನಿವಾಸಿ ಪುರುಷೋತ್ತಮ (34) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಬೆಳ್ತಂಗಡಿ ಎಪಿಎಂಸಿಯಲ್ಲಿ ಅರೆಕಾಲಿಕ ಚಾಲಕನಾಗಿ ಕರ್ತವ್ಯ ನಿರ್ವಹಿಸಿದ್ದ ಅವರು ತಾಯಿ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ.
ಬೆಳ್ತಂಗಡಿ, ಸೆ. 15: ಗೇರುಕಟ್ಟೆ ಕಳಿಯ ಗ್ರಾಮದ ಕೆ.ಬಿ.ರೋಡ್ ನಿವಾಸಿ ಪುರುಷೋತ್ತಮ (34) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಬೆಳ್ತಂಗಡಿ ಎಪಿಎಂಸಿಯಲ್ಲಿ ಅರೆಕಾಲಿಕ ಚಾಲಕನಾಗಿ ಕರ್ತವ್ಯ ನಿರ್ವಹಿಸಿದ್ದ ಅವರು ತಾಯಿ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ.