Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಬೆಲ್ಲ (ಗೂಡ್), ಗುರು ದ್ರೋಣಾಚಾರ್ಯ...

ಬೆಲ್ಲ (ಗೂಡ್), ಗುರು ದ್ರೋಣಾಚಾರ್ಯ ಆದದ್ದು ಹೀಗೆ !

ಪುರುಷೋತ್ತಮ ಬಿಳಿಮಲೆಪುರುಷೋತ್ತಮ ಬಿಳಿಮಲೆ14 April 2016 4:11 PM IST
share
ಬೆಲ್ಲ (ಗೂಡ್),  ಗುರು ದ್ರೋಣಾಚಾರ್ಯ ಆದದ್ದು ಹೀಗೆ !

ಗೂಡ್ ಅಂದರೆ ಬೆಲ್ಲ. ಗೂಡ್ ಮಾಡಲು ಕಬ್ಬು ಬೇಕು. ಹೆಚ್ಚು ಕಬ್ಬು ಬೆಳೆಯುತ್ತಿದ್ದ ಹಳ್ಳಿ ಗೂಡ್ ಗಾಂವ್. ಈಗಲೂ ಅಲ್ಲಿ ಬೆಲ್ಲ ಹಾಕಿ ಮಾಡುವ ಸಿಹಿ ತಿಂಡಿಗಳೇ ( ಉದಾ : ದೋಡಾ) ತುಂಬಾ ಜನಪ್ರಿಯ. ಈ ಗೂಡ್ ಗಾಂವ್ ಬ್ರಿಟಿಷರ ಆಡಳಿತಾವಧಿಯಲ್ಲಿ , ಕನ್ನಡ - ಕೆನರಾ ಆದಂತೆ, ಮಡಿಕೇರಿ ಮರ್ಕರಾ ಆದಂತೆ ( ಡ ದ ಸಮಸ್ಯೆ) ಗೂಡ್ ಗಾಂವ್ -ಗುರ್ಗಾಂವ್ ಆಯಿತು. ಬ್ರಿಟಿಷರ ತಪ್ಪು ಉಚ್ಚಾರಣೆಯನ್ನು ಆಧರಿಸಿಕೊಂಡು ಕೆಲವರು ಗುರು ಅಂದರೆ ಗುರು ದ್ರೋಣಾಚಾರ್ಯ ಅಂದರು. ಸರಿ! ಹೊಸ ಕತೆಗಳು ಸೃಷ್ಟಿಯಾಗುತ್ತಲೇ ಹೋದುವು. ಈಗ ಈ ತಪ್ಪನ್ನು ಆಧರಿಸಿ ಸರಕಾರ ಅದನ್ನು 'ಗುರು ಗ್ರಾಮ' ಅಂತ ಮಾಡಿದೆ. ಪರಿಣಾಮವಾಗಿ ತಪ್ಪು ಇಮ್ಮಡಿಗೊಂಡಿದೆ. 
ಗಾಂವ್ ಅಂದರೆ ಹಳ್ಳಿ. ಗ್ರಾಮವು ವಿಲೇಜ್ ಎಂಬರ್ಥದಲ್ಲಿ ಬಳಕೆಯಾಗುತ್ತಿದೆ. ಇಂದಿನ ಗುರುಗ್ರಾಮ ಹಳ್ಳಿಯೂ ಅಲ್ಲ, ವಿಲೇಜ್ ಕೂಡಾ ಅಲ್ಲ. ಅಲ್ಲಿ ದ್ರೋಣಾಚಾರ್ಯರಂತ, ಮಗನಿಗೆ ಹಾಲು ಕುಡಿಸಲು ಗತಿಯಿಲ್ಲದಂಥ ಬಡ ಬ್ರಾಹ್ಮಣನಿಗೆ ಯಾವ ಸ್ಥಾನವೂ ಇಲ್ಲ. 
ಗುರುಗ್ರಾಮದಲ್ಲಿ ಕಬ್ಬು ಬೆಳೆಯುವುದಕ್ಕೆ ಅನುಕೂಲವಾಗುವ ಹಾಗೆ ನೆಲದ ಮೇಲೆಯೇ ಬೇಕಾದಷ್ಟು ನೀರಿತ್ತು. 1998ರಲ್ಲಿ ನಾನು ಇಲ್ಲಿ ಕೆಲಸ ಮಾಡಲು ಆರಂಭಿಸಿದಾಗ ನೀರು 30 ಅಡಿಯೊಳಕ್ಕೆ ಸಿಗುತ್ತಿತ್ತು. ಈಗದು 600 ಅಡಿಗಳಿಗೆ ಇಳಿದಿದೆ. ಸಿಂಗಾಪೂರ ಮಾದರಿಯಲ್ಲಿ ಇಲ್ಲಿ ಗಗನ ಚುಂಬೀ ಕಟ್ಟಡಗಳು ತಲೆಯೆತ್ತಿವೆ. ಇಲ್ಲಿನ ಜಮೀನನ್ನು ಕಡಿಮೆ ಬೆಲೆಗೆ ಖರೀದಿಸಿದ ಎನ್ ಆರ್ ಐ ಗಳು ಬೃಹತ್ ಕಟ್ಟಡಗಳನ್ನು ಕಟ್ಟಿ ಅವನ್ನು ಬಹುರಾಷ್ಟ್ರೀಯ ಕಂಪೆನಿಗಳಿಗೆ ಬಾಡಿಗೆ ನೀಡಿ ಹಣ ಸಂಪಾದಿಸುತ್ತಿವೆ. 
ಗೂಡ್, ಗಾಂವ್ ಮತ್ತು ಗುರುಗಳು ಎಲ್ಲೋ ಕಾಣೆಯಾಗಿದ್ದಾರೆ.

ಕೃಪೆ : ಪುರುಷೋತ್ತಮ ಬಿಳಿಮಲೆ ಅವರ ಫೇಸ್ ಬುಕ್ ಪುಟದಿಂದ 

 

share
ಪುರುಷೋತ್ತಮ ಬಿಳಿಮಲೆ
ಪುರುಷೋತ್ತಮ ಬಿಳಿಮಲೆ
Next Story
X