Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಂಡಿ ಸೀಟಿಗೆ ಕೇವಲ ಒಂದು ಕೋಟಿ ರೂಪಾಯಿ !

ಎಂಡಿ ಸೀಟಿಗೆ ಕೇವಲ ಒಂದು ಕೋಟಿ ರೂಪಾಯಿ !

ಖಾಸಗಿ ಮೆಡಿಕಲ್ ಕಾಲೇಜುಗಳ ಪಿಜಿ ಸೀಟು ಮಾರಾಟ ದಂಧೆ

ವಾರ್ತಾಭಾರತಿವಾರ್ತಾಭಾರತಿ28 April 2016 9:10 AM IST
share
ಎಂಡಿ ಸೀಟಿಗೆ ಕೇವಲ ಒಂದು ಕೋಟಿ ರೂಪಾಯಿ !

ಹೈದರಾಬಾದ್, ಎ. 28: ವೈದ್ಯಕೀಯ ಸ್ನಾತಕೋತ್ತರ ಪದವಿ ಪಡೆಯಬೇಕೇ? ಪ್ರತಿಭೆ ಇಲ್ಲದಿದ್ದರೂ ಪರವಾಗಿಲ್ಲ. ನಿಮ್ಮ ಜೇಬು ದೊಡ್ಡದಿದ್ದು, ತುಂಬಿದ್ದರೆ ಸಾಕು.

ರಾಜ್ಯದಲ್ಲಿ ಆಡಳಿತ ಮಂಡಳಿ ಕೋಟಾದ ಪಿಜಿ ಸೀಟು ಭರ್ತಿಗಾಗಿ ದಲ್ಲಾಳಿಗಳು ಎಂಬಿಬಿಎಸ್ ಪದವೀಧರರ ದುಂಬಾಲು ಬೀಳುತ್ತಿದ್ದಾರೆ. ಆಡಳಿತ ಮಂಡಳಿ ಕೋಟಾದಡಿ ಖಾಲಿ ಇರುವ 313 ಸೀಟುಗಳ ಭರ್ತಿಗೆ ಈ ದಲ್ಲಾಳಿಗಳು ಭರ್ಜರಿ ವ್ಯವಹಾರ ಕುದುರಿಸುತ್ತಿದ್ದಾರೆ.

ಇದಕ್ಕಾಗಿ ಎಂಬಿಬಿಎಸ್ ಪದವೀಧರರು ಕಾಲೇಜುಗಳಿಗೆ ಅಲೆಯುವ ಕೆಲಸವೂ ಇಲ್ಲ. ಕೋಚಿಂಗ್ ಸೆಂಟರ್‌ಗಳಿಂದ ಇವರ ಮೊಬೈಲ್ ಸಂಖ್ಯೆ ಪಡೆದುಕೊಂಡು ಎಸ್‌ಎಂಎಸ್ ಸಂದೇಶಗಳನ್ನು ಪ್ರವಾಹದೋಪಾದಿಯಲ್ಲಿ ಕಳುಹಿಸಲಾಗುತ್ತದೆ.

ಈ ಜಾಲ ಎಷ್ಟು ವಿಸ್ತೃತವಾಗಿದೆ ಎಂದರೆ, ಹಿರಿಯ ವೈದ್ಯರು, ಅಂತಿಮ ವರ್ಷದ ವಿದ್ಯಾರ್ಥಿಗಳು, ಇತ್ತೀಚಿನ ವರ್ಷಗಳಲ್ಲಿ ಪಿಜಿ ಮುಗಿಸಿದ ವಿದ್ಯಾರ್ಥಿಗಳಿಗೂ ಇಂಥ ಎಸ್‌ಎಂಎಸ್ ಹರಿದು ಬರುತ್ತಿದೆ.

ಇಂಥ ದಲ್ಲಾಳಿಗಳಿಂದ ಸಣ್ಣ ಪ್ರಮಾಣದ ರಿಯಾಯ್ತಿಗಳೂ, ಭಾಗಶಃ ಪಾವತಿ ವ್ಯವಸ್ಥೆಯಂಥ ಆಮಿಷವೂ ಹೇರಳವಾಗಿ ಬರುತ್ತಿದೆ. ಎಂಬಿಬಿಎಸ್ ಅರ್ಹತೆ ಇಲ್ಲದಿದ್ದರೂ ಪರವಾಗಿಲ್ಲ; ಪಿಜಿಎಂಇಟಿ ಪರೀಕ್ಷೆ ಅನುತ್ತೀರ್ಣರಾದರೂ ಅಥವಾ ಪರೀಕ್ಷೆ ತೆಗೆದುಕೊಳ್ಳದಿದ್ದರೂ ಈ ಸೌಲಭ್ಯ ಸಿಗುತ್ತದೆ. ಸರ್ಕಾರ ನಿಗದಿಪಡಿಸಿದ ಶುಲ್ಕ 5.25 ಲಕ್ಷ ರೂಪಾಯಿ. ಆದರೆ 20 ಪಟ್ಟು ಅಧಿಕ ಶುಲ್ಕವನ್ನು ಈ ಖಾಸಗಿ ಕಾಲೇಜುಗಳು ವಿಧಿಸುತ್ತವೆ ಎಂದು ಕಿರಿಯ ವೈದ್ಯರ ಸಂಘದ ಮಾಜಿ ಅಧ್ಯಕ್ಷ ಡಾ.ಎಂ. ಅಭಿಲಾಷ್ ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X