ಲಕ್ನೋ, ಅ.9: ಉತ್ತರ ಪ್ರದೇಶದ ಲಕ್ನೋದಲ್ಲಿ ಬಿಎಸ್ಪಿ ಸ್ಥಾಪಕ ಕಾನ್ಶಿರಾಮ್ ಪುಣ್ಯತಿಥಿ ಅಂಗವಾಗಿ ಏರ್ಪಡಿಸಲಾಗಿದ್ದ ಬಿಎಸ್ಪಿ ರ್ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತದ ಪರಿಣಾಮವಾಗಿ ಇಬ್ಬರು ಮೃತಪಟ್ಟು 15ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಇಂದು ಸಂಭವಿಸಿದೆ.
ಲಕ್ನೋ, ಅ.9: ಉತ್ತರ ಪ್ರದೇಶದ ಲಕ್ನೋದಲ್ಲಿ ಬಿಎಸ್ಪಿ ಸ್ಥಾಪಕ ಕಾನ್ಶಿರಾಮ್ ಪುಣ್ಯತಿಥಿ ಅಂಗವಾಗಿ ಏರ್ಪಡಿಸಲಾಗಿದ್ದ ಬಿಎಸ್ಪಿ ರ್ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತದ ಪರಿಣಾಮವಾಗಿ ಇಬ್ಬರು ಮೃತಪಟ್ಟು 15ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಇಂದು ಸಂಭವಿಸಿದೆ.