Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಭಾರತಕ್ಕೆ ಪ್ರವಾಸಿಗರನ್ನು ಸೆಳೆಯಲು ಏನು...

ಭಾರತಕ್ಕೆ ಪ್ರವಾಸಿಗರನ್ನು ಸೆಳೆಯಲು ಏನು ಮಾಡಬೇಕು ಎಂಬ ಪ್ರಶ್ನೆಗೆ ಈ ವಿದೇಶಿ ಪ್ರವಾಸಿಗ ಹೇಳಿದ್ದೇನು ?

ನಾವು ನಾಚಿಕೆಯಿಂದ ತಲೆ ತಗ್ಗಿಸಬೇಕಾದ ಸಲಹೆಗಳು

ವಾರ್ತಾಭಾರತಿವಾರ್ತಾಭಾರತಿ2 Jan 2017 12:34 PM IST
share
ಭಾರತಕ್ಕೆ ಪ್ರವಾಸಿಗರನ್ನು ಸೆಳೆಯಲು ಏನು ಮಾಡಬೇಕು ಎಂಬ ಪ್ರಶ್ನೆಗೆ ಈ ವಿದೇಶಿ ಪ್ರವಾಸಿಗ ಹೇಳಿದ್ದೇನು ?

ಭಾರತದಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗಲು ಏನು ಮಾಡಬೇಕು ಎಂದು ಪ್ರಶ್ನೋತ್ತರ ವೆಬ್ ಸೈಟ್ quora.com ಕೇಳಿದಾಗ ಪ್ರವಾಸಿಗ ಕಾರ್ಲ್ ಎಲಿಯಟ್ ಏನು ಉತ್ತರ ಕೊಟ್ಟಿದ್ದಾರೆ ಗೊತ್ತೆ? “ನಾನು ಹೋದಲ್ಲೆಲ್ಲಾ ದುರುಗುಟ್ಟಿ ನನ್ನನ್ನು ನೋಡಬೇಡಿ. ನಾನು ಹೋದಲ್ಲೆಲ್ಲ ಜನರು ನನ್ನನ್ನೇ ತಿಂದು ಹಾಕುವಂತೆ ನೋಡುತ್ತಾರೆ.

ನಾನು ವಿದೇಶಗಳಲ್ಲಿ ಬಹಳಷ್ಟು ಕಡೆಗೆ ತಿರುಗಾಡಿದ್ದರೂ, ಭಾರತದಲ್ಲಿ ಮಾತ್ರ ಇಂತಹ ಅನುಭವವಾಗಿದೆ” ಎನ್ನುತ್ತಾರೆ ಕಾರ್ಲ್ ಎಲಿಯಟ್.

ಅವರು ಭಾರತಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಾಗಲು ಇನ್ನೂ ಕೆಲವು ಸಲಹೆಗಳನ್ನು ನೀಡಿದ್ದಾರೆ. ಅವುಗಳಲ್ಲಿ ಕೆಲವು ಹೀಗಿವೆ:

►ನನ್ನ ಪತ್ನಿಯ ದೇಹವನ್ನು ವಿಚಿತ್ರವಾಗಿ ನೋಡಬೇಡಿ. ಬೇರೆ ಯಾವ ದೇಶದಲ್ಲೂ ಇದು ಕಾಣುವುದಿಲ್ಲ.

►ಅತೀ ಜನಸಂದಣಿ ಇದ್ದಾಗ ಮಹಿಳೆಯನ್ನು ಸ್ಪರ್ಶಿಸಿ ಆನಂದಿಸುವ ಹಕ್ಕು ಇದೆ ಎಂದು ತಿಳಿದುಕೊಳ್ಳಬೇಡಿ.

►ಮಹಿಳೆಯನ್ನು ಗೌರವಿಸಿ. ಕೇವಲ ಪ್ರವಾಸಿಗರನ್ನು ಮಾತ್ರವಲ್ಲ.

►ನಾವೆಲ್ಲರೂ ಲಕ್ಷಾಂತರ ದುಡ್ಡಿದ್ದು ತಿರುಗಾಡುತ್ತಿದ್ದೇವೆ ಎಂದುಕೊಳ್ಳಬೇಡಿ. ನಾವು ಹಣವನ್ನು ಕಷ್ಟಪಟ್ಟು ಉಳಿಸುತ್ತೇವೆ. ಭಾರತ ಮತ್ತು ಇತರ ದೇಶಗಳಿಗೆ ಭೇಟಿ ನೀಡುವ ಉದ್ದೇಶದಿಂದ ನಾವು ಬಹಳ ವರ್ಷ ಸೂಕ್ಷ್ಮವಾಗಿ ಬದುಕಿ ಹಣ ಕೂಡಿಟ್ಟಿದ್ದೇವೆ.

ನಮ್ಮ ಪ್ರವಾಸ ಆಯೋಜಕರಿಂದ ತೊಡಗಿ ರಿಕ್ಷಾ ಚಾಲಕರು, ಅಂಗಡಿ ಮಾಲೀಕರು, ಹೊಟೇಲ್ ಮಾಲೀಕರು ಹಾಗೂ ಚಾಯ್ ವಾಲಾಗಳೂ ಕೂಡ ಭಾರತೀಯರು ತೆರುವುದಕ್ಕಿಂತ ಹೆಚ್ಚು ಹಣ ಕೊಡುವಂತೆ ಕೇಳುತ್ತಾರೆ.

►ಕೆಲವು ಸ್ಥಳಗಳಲ್ಲಿ ಪ್ರವೇಶಿಸಲು ವಿದೇಶಿಯರಿಗೆ ಅಧಿಕ ಶುಲ್ಕ ವಿಧಿಸಬೇಡಿ. ತಾಜ್ ಮಹಲ್ ಪ್ರವೇಶಿಸಲು ಭಾರತೀಯನೊಬ್ಬ ರೂ. 20 ತೆರುವಾಗ ವಿದೇಶಿ ಪ್ರವಾಸಿಗ ರೂ. 750 ಏಕೆ ತೆರಬೇಕು?

►ನಿಮ್ಮ ದೇಶವನ್ನು ಸ್ವಚ್ಛಗೊಳಿಸಿ. ನಮ್ಮನ್ನು ಗೌರವಿಸಿ. ನಮ್ಮನ್ನು ಹುರಿದು ಮುಕ್ಕಲು ಪ್ರಯತ್ನಿಸಬೇಡಿ. ನಾವೇನು ಮೂರ್ಖರಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X