Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಭಾರತದ ರಾಷ್ಟ್ರಪತಿಗಳಿಗೆ ಸಿಗುವ...

ಭಾರತದ ರಾಷ್ಟ್ರಪತಿಗಳಿಗೆ ಸಿಗುವ ಸೌಲಭ್ಯಗಳೇನೇನು ಎನ್ನುವುದು ನಿಮಗೆ ಗೊತ್ತೇ?

ವಾರ್ತಾಭಾರತಿವಾರ್ತಾಭಾರತಿ21 July 2017 5:14 PM IST
share
ಭಾರತದ ರಾಷ್ಟ್ರಪತಿಗಳಿಗೆ ಸಿಗುವ ಸೌಲಭ್ಯಗಳೇನೇನು ಎನ್ನುವುದು ನಿಮಗೆ ಗೊತ್ತೇ?

ಎನ್‌ಡಿಎ ಅಭ್ಯರ್ಥಿ ರಾಮನಾಥ ಕೋವಿಂದ್ ಅವರು ಭಾರತದ 14ನೆಯ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಪ್ರಣವ ಮುಖರ್ಜಿಯವರ ಉತ್ತರಾಧಿಕಾರಿಯಾಗಿ ಮುಂದಿನ ಐದು ವರ್ಷಗಳ ಕಾಲ ರಾಷ್ಟ್ರಪತಿ ಭವನದಲ್ಲಿ ವಾಸವಾಗಲಿರುವ ಅವರಿಗೆ ದೊರೆಯಲಿರುವ ಕೆಲವು ವಿಶಿಷ್ಟ ಸೌಲಭ್ಯಗಳ ವಿವರಗಳಿಲ್ಲಿವೆ.....

 ವಿಶ್ವದಲ್ಲಿಯ ರಾಷ್ಟ್ರಾಧ್ಯಕ್ಷರ ಕೆಲವೇ ವೈಭವೋಪೇತ ಅರಮನೆಗಳಲ್ಲಿ ಒಂದು ಎಂದು ಪರಿಗಣಿಸಲಾಗಿರುವ ರಾಷ್ಟ್ರಪತಿ ಭವನದಲ್ಲಿ ಗಣನೀಯ ಸಂಖ್ಯೆಯಲ್ಲಿ ಅತ್ಯುತ್ತಮ ತಳಿಗಳ ಕುದುರೆಗಳಿದ್ದು, ಅವುಗಳಿಗಾಗಿ ಸುಸಜ್ಜಿತ ಲಾಯಗಳಿವೆ. ಆಸ್ಪತ್ರೆಗಳ ಸಮೂಹವೇ ರಾಷ್ಟ್ರಪತಿಗಳ ಸೇವೆಗಿದೆ. ಬೃಹತ್ ಗಾಲ್ಫ್ ಕೋರ್ಸ್ ಇದೆ. ಜಗತ್ಪ್ರಸಿದ್ಧ ಮೊಘಲ್ ಗಾರ್ಡನ್ ಜೊತೆಗೆ ಇತರ ನಾಲ್ಕು ಸುಂದರ ಉದ್ಯಾನವನಗಳೂ ನೂತನ ರಾಷ್ಟ್ರಪತಿಗಾಗಿ ಕಾಯುತ್ತಿವೆ.

ಕೋವಿಂದ್ ಅವರ ನೂತನ ನಿವಾಸ, ಭಾರತದ ರಾಷ್ಟ್ರಪತಿಗಳ ಅಧಿಕೃತ ವಾಸಸ್ಥಾನವಾಗಿರುವ ರಾಷ್ಟ್ರಪತಿ ಭವನವು ವಿಶ್ವದ ಅತ್ಯಂತ ಬೃಹತ್ ಅಧ್ಯಕ್ಷರ ಅರಮನೆಗಳಲ್ಲೊಂದಾಗಿದೆ. 330 ಎಕರೆ ಜಾಗದಲ್ಲಿ ನಿರ್ಮಾಣಗೊಂಡಿರುವ 2,00,000 ಚದುರಡಿ ಬಿಲ್ಟಪ್ ಏರಿಯಾ ಹೊಂದಿರುವ ಈ ಭವನದಲ್ಲಿ ಬರೋಬ್ಬರಿ 340 ಕೊಠಡಿಗಳಿದ್ದು, ಈ ಪೈಕಿ 63 ಲಿವಿಂಗ್ ರೂಮ್‌ಗಳಾಗಿವೆ. ಬೃಹತ್ ಗ್ರಂಥಾಲಯದ ಜೊತೆಗೆ ಪುಸ್ತಕಗಳನ್ನು ಓದಲು ವಿಶಾಲವಾದ ಸುಸಜ್ಜಿತ ಜಾಗವನ್ನೂ ಹೊಂದಿದೆ.

  

ರಾಷ್ಟ್ರಪತಿಗಳ ಸೇವೆಗಾಗಿ ಮತ್ತು ಭವನದ ನಿರ್ವಹಣೆಗಾಗಿ 200 ಸಿಬ್ಬಂದಿಗಳಿದ್ದಾರೆ. ಭವನದ ವಾರ್ಷಿಕ ವಿದ್ಯುತ್ ಬಳಕೆಯ ಶುಲ್ಕವೇ 6.7 ಕೋ.ರೂ.ಗಳಷ್ಟಿದೆ!

ರಾಷ್ಟ್ರಪತಿ ಭವನದ ಜೊತೆಗೆ ಎರಡು ರಿಟ್ರೀಟ್ ರೆಸಾರ್ಟ್‌ಗಳೂ ಕೋವಿಂದ್ ಅವರ ಬಳಕೆಗೆ ಲಭ್ಯವಿವೆ. ಹೈದರಾಬಾದ್‌ನಲ್ಲಿರುವ ರಾಷ್ಟ್ರಪತಿ ನಿಲಯಂ ಮತ್ತು ಶಿಮ್ಲಾದಲ್ಲಿರುವ ರಿಟ್ರೀಟ್ ಬಿಲ್ಡಿಂಗ್ ಇವೆರಡೂ ಭಾರತದ ರಾಜಧಾನಿಯ ಹೊರಗೆ ರಾಷ್ಟ್ರಪತಿಗಳ ಅಧಿಕೃತ ನಿವಾಸಗಳಾಗಿವೆ.

ರಾಷ್ಟ್ರಪತಿಗಳಿಗೆ ಒದಗಿಸಲಾಗುವ ಭದ್ರತೆಯು ಅತ್ಯುನ್ನತವಾದ ವಿಆರ್6/ವಿಆರ್7 ದರ್ಜೆಯಲ್ಲಿರುತ್ತದೆ. ಮಿಲಿಟರಿ ರೈಫಲ್‌ನಿಂದ ಗುಂಡು ಹಾರಾಟ, ಹ್ಯಾಂಡ್ ಗ್ರೆನೇಡ್‌ಗಳು, ಕ್ಷಿಪಣಿ ದಾಳಿ, ಬಾಂಬ್ ಮತ್ತು ಇತರ ಸ್ಫೋಟಕಗಳು ರಾಷ್ಟ್ರಪತಿಗಳ ಭದ್ರತೆಯನ್ನು ಭೇದಿಸಲು ಅಸಮರ್ಥವಾಗಿವೆ.

ಅಂದ ಹಾಗೆ ರಾಷ್ಟ್ರಪತಿಗಳು ತಿಂಗಳಿಗೆ 1,50,000 ರೂ.ಗಳ ವೇತನ ಮತ್ತು ಇತರ ಭತ್ತೆಗಳನ್ನು ಪಡೆಯುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X