ಕಡಬ, ಆ. 18: ವ್ಶಾಪ್ತಿಯ ಬಿಳಿನೆಲೆ ಗ್ರಾಮದ ಪುತ್ತಿಲ ಎಂಬಲ್ಲಿ ಗುಣಪಾಲ ಗೌಡ ಎಂಬವರ ಮನೆಯ ಬಳಿ ಗುಡ್ದೆ ಕುಸಿದಿದೆ. ಯಾವುದೇ ಪ್ರಾಣಾಪಾಯ ಆಗಿಲ್ಲ ಎಂದು ತಿಳಿದುಬಂದಿದೆ. ಎರಡು ತೆಂಗಿನ ಮರ, ಹತ್ತು ಅಡಿಕೆ ಮರಕ್ಕೆ ಹಾನಿಯಾಗಿದೆ. ಸಮೀಪದ ಮನೆಯವರು ತಮ್ಮ ಸಂಬಂಧಿಕರ ಮನೆಗಳಿಗೆ ತೆರಳಿದ್ದಾರೆ.
ಕಡಬ, ಆ. 18: ವ್ಶಾಪ್ತಿಯ ಬಿಳಿನೆಲೆ ಗ್ರಾಮದ ಪುತ್ತಿಲ ಎಂಬಲ್ಲಿ ಗುಣಪಾಲ ಗೌಡ ಎಂಬವರ ಮನೆಯ ಬಳಿ ಗುಡ್ದೆ ಕುಸಿದಿದೆ. ಯಾವುದೇ ಪ್ರಾಣಾಪಾಯ ಆಗಿಲ್ಲ ಎಂದು ತಿಳಿದುಬಂದಿದೆ. ಎರಡು ತೆಂಗಿನ ಮರ, ಹತ್ತು ಅಡಿಕೆ ಮರಕ್ಕೆ ಹಾನಿಯಾಗಿದೆ. ಸಮೀಪದ ಮನೆಯವರು ತಮ್ಮ ಸಂಬಂಧಿಕರ ಮನೆಗಳಿಗೆ ತೆರಳಿದ್ದಾರೆ.