ಬೆಳ್ತಂಗಡಿ, ಆ. 30: ಉಜಿರೆಯ ದಂತ ವೈದ್ಯಡಾ. ಯು. ಶ್ರೀನಾಥ ಪ್ರಭು (55) ಅಲ್ಪಕಾಲದ ಅನಾರೋಗ್ಯದಿಂದ ಗುರುವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಉಜಿರೆಯ ಜನಾರ್ದನ ಶಾಲೆಯ ಎದುರು ಪೆಟ್ರೋಲ್ ಪಂಪ್ ಬಳಿ ದಂತ ಚಿಕಿತ್ಸೆಯನ್ನು ನೀಡುತ್ತಿದ್ದ ಮೃತರು ಪತ್ನಿ, ಪುತ್ರನನ್ನು ಅಗಲಿದ್ದಾರೆ.
ಬೆಳ್ತಂಗಡಿ, ಆ. 30: ಉಜಿರೆಯ ದಂತ ವೈದ್ಯಡಾ. ಯು. ಶ್ರೀನಾಥ ಪ್ರಭು (55) ಅಲ್ಪಕಾಲದ ಅನಾರೋಗ್ಯದಿಂದ ಗುರುವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಉಜಿರೆಯ ಜನಾರ್ದನ ಶಾಲೆಯ ಎದುರು ಪೆಟ್ರೋಲ್ ಪಂಪ್ ಬಳಿ ದಂತ ಚಿಕಿತ್ಸೆಯನ್ನು ನೀಡುತ್ತಿದ್ದ ಮೃತರು ಪತ್ನಿ, ಪುತ್ರನನ್ನು ಅಗಲಿದ್ದಾರೆ.