ಮಂಡ್ಯ,ಸೆ.12: ಬೈಕ್ನಲ್ಲಿ ತೆರಳುತ್ತಿದ್ದ ಸವಾರನಿಗೆ ಲಾರಿ ಢಿಕ್ಕಿಯಾಗಿ ಆತ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿ ಬಳಿ ಸಂಭವಿಸಿದೆ. ಪಾಲಹಳ್ಳಿಯ ನಾಗರಾಜು ಮೃತಪಟ್ಟಿರುವ ಯುವಕ ಎಂದು ತಿಳಿದುಬಂದಿದೆ. ಶ್ರೀರಂಗಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಂಡ್ಯ,ಸೆ.12: ಬೈಕ್ನಲ್ಲಿ ತೆರಳುತ್ತಿದ್ದ ಸವಾರನಿಗೆ ಲಾರಿ ಢಿಕ್ಕಿಯಾಗಿ ಆತ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿ ಬಳಿ ಸಂಭವಿಸಿದೆ. ಪಾಲಹಳ್ಳಿಯ ನಾಗರಾಜು ಮೃತಪಟ್ಟಿರುವ ಯುವಕ ಎಂದು ತಿಳಿದುಬಂದಿದೆ. ಶ್ರೀರಂಗಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.