ಹಾಸನದ ನೆರೆ ಸಂತ್ರಸ್ತರ ನಿರಾಶ್ರಿತರ ಕೇಂದ್ರದಲ್ಲಿ ಲೋಕೋಪಯೋಗಿ ಸಚಿವ ರೇವಣ್ಣ ಬಿಸ್ಕೆಟ್ ಎಸೆಯುತ್ತಿರುವ ವೀಡಿಯೊ ವೈರಲ್ ಆಗಿದೆ. ಇದು ಅವರ ಅಹಂಕಾರದ ವರ್ತನೆಯೆ ?
ಹಾಸನದ ನೆರೆ ಸಂತ್ರಸ್ತರ ನಿರಾಶ್ರಿತರ ಕೇಂದ್ರದಲ್ಲಿ ಲೋಕೋಪಯೋಗಿ ಸಚಿವ ರೇವಣ್ಣ ಬಿಸ್ಕೆಟ್ ಎಸೆಯುತ್ತಿರುವ ವೀಡಿಯೊ ವೈರಲ್ ಆಗಿದೆ. ಇದು ಅವರ ಅಹಂಕಾರದ ವರ್ತನೆಯೆ ?