Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ವಾರ್ತಾಭಾರತಿಗೆ 24ರ ಸಂಭ್ರಮ
  4. ಜನತೆಯ ನಾಡಿಮಿಡಿತ

ಜನತೆಯ ನಾಡಿಮಿಡಿತ

ಡಾ.ವಿಜಯಲಕ್ಷ್ಮಿ ನಾಯಕ್ಡಾ.ವಿಜಯಲಕ್ಷ್ಮಿ ನಾಯಕ್29 Aug 2026 6:10 PM IST
share
ಜನತೆಯ ನಾಡಿಮಿಡಿತ

‘ಪತ್ರಿಕೆ ಸಮಾಜದ ಕಣ್ಣು; ಸತ್ಯ ಅದರ ಬೆಳಕು’ ಎಂಬ ಮಾತಿಗೆ ಅರ್ಥಪೂರ್ಣ ಸಾಕ್ಷಿಯಾಗಿ ಕಳೆದ 23 ವರ್ಷಗಳಿಂದ ಜನಮನದ ಕದ ತಟ್ಟುತ್ತಾ, ಸಮಾಜದ ಆಗುಹೋಗುಗಳಿಗೆ ಕನ್ನಡಿ ಹಿಡಿಯುತ್ತಾ ಮುನ್ನಡೆಯುತ್ತಿರುವ ‘ವಾರ್ತಾಭಾರತಿ’ಗೆ ಹಾರ್ದಿಕ ಶುಭಾಶಯಗಳು.

ಕಾಲ ಬದಲಾದಂತೆ ಮಾಧ್ಯಮದ ರೂಪ ಬದಲಾಗಬಹುದು; ಆದರೆ ಸತ್ಯದ ಹುಡುಕಾಟ, ಜನಪರ ಕಾಳಜಿ ಮತ್ತು ಸಾಮಾಜಿಕ ಬದ್ಧತೆ ಎಂದಿಗೂ ಬದಲಾಗಬಾರದು. ಈ ಮೌಲ್ಯಗಳನ್ನು ಎದೆಯಲ್ಲಿಟ್ಟುಕೊಂಡು ವಾರ್ತಾಭಾರತಿ ತನ್ನ ಪಯಣವನ್ನು ಸಾರ್ಥಕಗೊಳಿಸಿದೆ. ‘ಸತ್ಯಕ್ಕೆ ಸಾವಿಲ್ಲ, ನ್ಯಾಯಕ್ಕೆ ಸೋಲಿಲ್ಲ’ ಎಂಬ ನಂಬಿಕೆಯನ್ನು ತನ್ನ ಪತ್ರಿಕೋದ್ಯಮದ ಮೂಲಕ ಜೀವಂತವಾಗಿರಿಸಿರುವುದು ನಿಜಕ್ಕೂ ಹೆಮ್ಮೆಯ ಸಂಗತಿ.

ವಾರ್ತಾಭಾರತಿ ಕೇವಲ ಸುದ್ದಿಯನ್ನು ನೀಡುವ ಪತ್ರಿಕೆಯಲ್ಲ; ಅದು ಜನರ ನಾಡಿಮಿಡಿತವನ್ನು ಆಲಿಸುವ ಮನಸ್ಸು, ಸಮಾಜದ ನೋವಿಗೆ ಮಿಡಿಯುವ ಹೃದಯ ಮತ್ತು ಅನ್ಯಾಯದ ವಿರುದ್ಧ ಧ್ವನಿ ಎತ್ತುವ ಶಕ್ತಿ. ಸಾಮಾನ್ಯರ ಬದುಕಿನ ಕಥೆಗಳಿಗೆ, ಅಂಚಿನಲ್ಲಿರುವವರ ಆಶಯಗಳಿಗೆ ಹಾಗೂ ಸಮಾಜದ ವಿವಿಧ ಆಯಾಮಗಳಿಗೆ ಧ್ವನಿಯಾಗಿರುವ ಅದರ ಸೇವೆ ಶ್ಲಾಘನೀಯ.

24ನೇ ವರ್ಷದಲ್ಲಿ ಮತ್ತೊಂದು ಹೊಸ ಅಧ್ಯಾಯದ ಶುಭಾರಂಭವಾಗಲಿ. ಸತ್ಯದ ದೀಪ ಸದಾ ಬೆಳಗಲಿ, ಜನಪರತೆಯ ಧ್ವನಿ ಮತ್ತಷ್ಟು ಗಟ್ಟಿಯಾಗಲಿ, ವಾರ್ತಾಭಾರತಿಯ ಪಯಣ ಶತಮಾನಗಳತ್ತ ಸಾಗಲಿ. ವಾರ್ತಾಭಾರತಿ ಪತ್ರಿಕೆಯ ಆಡಳಿತ ಮಂಡಳಿಯ ಪ್ರತಿಯೊಬ್ಬ ಸದಸ್ಯರಿಗೂ ಹಾರ್ದಿಕ ಅಭಿನಂದನೆಗಳು ಮತ್ತು ಶುಭ ಹಾರೈಕೆಗಳು.

Tags

varthabharati
share
ಡಾ.ವಿಜಯಲಕ್ಷ್ಮಿ ನಾಯಕ್
ಡಾ.ವಿಜಯಲಕ್ಷ್ಮಿ ನಾಯಕ್

ಸಹಾಯಕ ಪ್ರಾಧ್ಯಾಪಕರು, ಸ್ಕೂಲ್ ಆಫ್ ಎಜುಕೇಶನ್ ಸಂತ ಅಲೋಶಿಯಸ್ ವಿವಿ ಮಂಗಳೂರು

Next Story
X