Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ವಾರ್ತಾಭಾರತಿಗೆ 24ರ ಸಂಭ್ರಮ
  4. ʼವಾರ್ತಾ ಭಾರತಿʼ ವಿಶ್ವಾಸಾರ್ಹ,...

ʼವಾರ್ತಾ ಭಾರತಿʼ ವಿಶ್ವಾಸಾರ್ಹ, ಧೈರ್ಯಶಾಲಿ ಮತ್ತು ಜನಪರ ಪತ್ರಿಕೆ: ಕರ್ನಾಟಕ ಸಂಘ ದುಬೈ ಅಧ್ಯಕ್ಷ ಶಶಿಧರ ನಾಗರಾಜಪ್ಪ

ವಾರ್ತಾಭಾರತಿಗೆ 24ರ ಸಂಭ್ರಮ

ವಾರ್ತಾಭಾರತಿವಾರ್ತಾಭಾರತಿ28 Aug 2026 8:54 PM IST
share
ʼವಾರ್ತಾ ಭಾರತಿʼ ವಿಶ್ವಾಸಾರ್ಹ, ಧೈರ್ಯಶಾಲಿ ಮತ್ತು ಜನಪರ ಪತ್ರಿಕೆ: ಕರ್ನಾಟಕ ಸಂಘ ದುಬೈ ಅಧ್ಯಕ್ಷ ಶಶಿಧರ ನಾಗರಾಜಪ್ಪ

ದುಬೈ: 24 ವರ್ಷಗಳ ಹಿಂದೆ ಸತ್ಯದ ದೀವಿಗೆಯಾಗಿ ಆರಂಭವಾದ "ವಾರ್ತಾ ಭಾರತಿ" ಇಂದು ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ಧೈರ್ಯಶಾಲಿ ಮತ್ತು ಜನಪರ ದಿನಪತ್ರಿಕೆಯಾಗಿ ಬೆಳೆದು ನಿಂತಿರುವುದು ಅನಿವಾಸಿ ಕನ್ನಡಿಗರಿಗೆ ಹೆಮ್ಮೆಯ ವಿಷಯ.

ಸಾಮಾಜಿಕ ನ್ಯಾಯ ಮತ್ತು ಸತ್ಯಾನ್ವೇಷಣೆಯೇ ತನ್ನ ಉಸಿರಾಗಿಸಿಕೊಂಡು, ಯಾವುದೇ ಒತ್ತಡಗಳಿಗೆ ಮಣಿಯದೆ ನೇರ, ನಿಷ್ಪಕ್ಷಪಾತ ಪತ್ರಿಕೋದ್ಯಮವನ್ನು ನಡೆಸಿಕೊಂಡು ಬಂದಿರುವ ನಿಮ್ಮ ಸಾಧನೆ ಅಸಾಮಾನ್ಯವಾದದ್ದು. ಕರಾವಳಿ ಕರ್ನಾಟಕದಿಂದ ಆರಂಭವಾದ ನಿಮ್ಮ ಪಯಣ ಇಂದು ಜಾಗತಿಕ ಕನ್ನಡಿಗರ ಮನೆಮಾತಾಗಿದೆ.

ದುಬೈನಲ್ಲಿ ನೆಲೆಸಿರುವ ನಮಗೆ, ನಾಡಿನ ಸುದ್ದಿ, ನುಡಿ ಮತ್ತು ಸಂಸ್ಕೃತಿಯ ಸ್ಪರ್ಶವನ್ನು ಪ್ರತಿದಿನ ತಲುಪಿಸುತ್ತಿರುವುದು ವಾರ್ತಾಭಾರತಿ. ನಿಮ್ಮ ಪ್ರಬುದ್ಧ ಸಂಪಾದಕೀಯಗಳು, ಆಳವಾದ ವಿಶ್ಲೇಷಣೆಗಳು ಮತ್ತು ಮಾನವೀಯ ಕಾಳಜಿಯ ವರದಿಗಳು ನಮ್ಮಲ್ಲಿ ಹೊಸ ಚಿಂತನೆಯನ್ನು ಮೂಡಿಸುತ್ತವೆ.

ಈ ಮಹತ್ವದ 24ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ, ವಾರ್ತಾಭಾರತಿ ತಂಡದ ಎಲ್ಲಾ ಸಂಪಾದಕರು, ವರದಿಗಾರರು ಮತ್ತು ಸಿಬ್ಬಂದಿ ವರ್ಗದವರಿಗೆ ನನ್ನ ಮತ್ತು ದುಬೈ ಕರ್ನಾಟಕ ಸಂಘದ ಎಲ್ಲಾ ಸದಸ್ಯರ ಪರವಾಗಿ ಮನದಾಳದ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ವಾರ್ತಾಭಾರತಿ ತನ್ನ ಬೆಳಕನ್ನು ಇನ್ನಷ್ಟು ಪ್ರಖರವಾಗಿ ಹರಡುತ್ತಾ, ನಾಡಿನ ಧ್ವನಿಯಾಗಿ, ಸತ್ಯದ ದನಿಯಾಗಿ ಶತಮಾನದತ್ತ ದಾಪುಗಾಲು ಹಾಕಲಿ ಎಂದು ಹೃತ್ಪೂರ್ವಕವಾಗಿ ಹಾರೈಸುತ್ತೇನೆ.

-ಶಶಿಧರ ನಾಗರಾಜಪ್ಪ, ಅಧ್ಯಕ್ಷರು ಕರ್ನಾಟಕ ಸಂಘ ದುಬೈ (ರಿ), ಯುಎಇ

Tags

Vartha BharatireliablecourageouspopularnewspaperKarnataka SanghaDubai
share
ವಾರ್ತಾಭಾರತಿ
ವಾರ್ತಾಭಾರತಿ
Next Story
X