Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ವಾರ್ತಾಭಾರತಿಗೆ 24ರ ಸಂಭ್ರಮ
  4. ಸಮಾಜಕ್ಕೆ ‘ವಾರ್ತಾಭಾರತಿ’ ಕೊಡುಗೆ ಅಪಾರ

ಸಮಾಜಕ್ಕೆ ‘ವಾರ್ತಾಭಾರತಿ’ ಕೊಡುಗೆ ಅಪಾರ

ರಾಬರ್ಟ್ ಮೈಕಲ್ ಮಿರಂದರಾಬರ್ಟ್ ಮೈಕಲ್ ಮಿರಂದ29 Aug 2026 4:49 PM IST
share
ಸಮಾಜಕ್ಕೆ ‘ವಾರ್ತಾಭಾರತಿ’ ಕೊಡುಗೆ ಅಪಾರ

ನಮ್ಮ ದೈನಂದಿನ ಜೀವನ ಮತ್ತು ಸಮಾಜದಲ್ಲಿ ಒಂದು ಮಾಧ್ಯಮ/ಪತ್ರಿಕೆಯ ಪಾತ್ರ ವಿಶೇಷವಾದುದು. ಮಾಧ್ಯಮ/ಪತ್ರಿಕೆ ರಂಗವನ್ನು ನಮ್ಮ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ನಾಲ್ಕನೇ ಅಂಗ ಎಂದು ತಿಳಿದುಕೊಳ್ಳುತ್ತೇವೆ. ರಾಜ್ಯದಲ್ಲಿ ಪ್ರಚಲಿತವಾದ ವಾರ್ತಾಭಾರತಿ ಪತ್ರಿಕೆ ಜನರ ಮನದಲ್ಲಿ ಮನೆ ಮಾಡಿದೆ ಎಂದು ಹೇಳಬಹುದು. ಕಳೆದ 23 ವರ್ಷಗಳಿಂದ ನಿರಂತರ ತನ್ನ ಪತ್ರಿಕಾ ಸೇವೆಯನ್ನು ನೀಡುವುದರಲ್ಲಿ ಬದ್ಧತೆಯನ್ನು ಕಾಪಾಡಿಕೊಂಡು ಬಂದಿದೆ.

ನಾನು ವಾರ್ತಾಭಾರತಿ ಪತ್ರಿಕೆಯನ್ನು ಬಲು ಹತ್ತಿರದಿಂದ ಗಮನಿಸುತ್ತಾ ಬಂದಿರುತ್ತೇನೆ. ನನ್ನ ಪ್ರಕಾರ ಈ ಪತ್ರಿಕೆಯು ಮೂರು ಪ್ರಮುಖ ಕಾರಣಗಳಿಂದಾಗಿ ಜನರ ಮನ್ನಣೆ ಪಡೆದಿದೆ ಎಂದು ಧೈರ್ಯವಾಗಿ ಹೇಳ ಬಯಸುತ್ತೇನೆ.

ಒಂದನೆಯದಾಗಿ, ವಾರ್ತಾಭಾರತಿ ಪತ್ರಿಕೆ ಈಗ ಕರ್ನಾಟಕ ರಾಜ್ಯದ ಎಲ್ಲಾ ಸ್ಥಳಗಳಿಗೆ ತಲುಪುತ್ತಿದೆ. ಮಂಗಳೂರಿನಲ್ಲಿ ಇದರ ಆರಂಭವಾದರೂ, ರಾಜ್ಯದಾದ್ಯಂತ ಇದು ಹರಡಿಕೊಂಡಿದೆ ಎಂಬ ವಿಚಾರ ಸಂತೋಷ ತಂದುಕೊಡುತ್ತದೆ.

ಎರಡನೆಯದಾಗಿ ವಾರ್ತಾಭಾರತಿ ಪತ್ರಿಕೆ ಸಂವಿಧಾನದ ಜಾತ್ಯತೀತತೆ Secular Ethosನ್ನು ಸಂಪೂರ್ಣವಾಗಿ ಒಳಗೊಂಡಿರುತ್ತದೆ. ಸಂವಿಧಾನದ ಮೂಲ ತತ್ವಗಳ ಆಶಯಗಳ, ವಿಚಾರಗಳ ಬಗ್ಗೆ ಎಂದೂ ರಾಜಿ ಮಾಡಿಕೊಂಡಿಲ್ಲ. ಇದಕ್ಕೆ ಉದಾಹರಣೆ ಎಂಬಂತೆ, ಪತ್ರಿಕೆಯಲ್ಲಿ ಸಂಪಾದಕೀಯ, ವೈಚಾರಿಕ ಬರಹಗಳು ಮತ್ತು ಟೀಕೆ ಟಿಪ್ಪಣಿಗಳಲ್ಲಿ ತೆರೆದ ಮನಸ್ಸು ಕಾಣುತ್ತೇವೆ. ಅಲ್ಲಿ ಪ್ರಚಲಿತ ವಿಷಯಗಳು, ಸುದ್ದಿಗಳು, ಯಾವುದೇ ಒಂದು ಧರ್ಮಾಧಾರಿತವಾಗಿರದೆ, ಸತ್ಯಗಳನ್ನು ಜನರ ಮುಂದೆ ಇಡಲು ನಡೆಸುವ ಪ್ರಯತ್ನಗಳಾಗಿವೆ.

ಮೂರನೆಯದಾಗಿ ‘ವಾರ್ತಾಭಾರತಿ’ ಎಲ್ಲಾ ಧರ್ಮಗಳಿಗೆ ಸಮಾನವಾದ ಅವಕಾಶವನ್ನು ನೀಡುತ್ತಿದೆ. ಪ್ರತೀ ಧರ್ಮದ ಆಚರಣೆಗಳಿಗೆ, ಕಾರ್ಯಕ್ರಮಗಳಿಗೆ, ಹಬ್ಬ ಹರಿದಿನ ಸಂಭ್ರಮಗಳಿಗೆ ಧ್ವನಿಯಾಗುತ್ತಿದೆ. ಸೂಕ್ಷ್ಮತೆಯಿಂದ ಸಮಾಜದಲ್ಲಿ ಧರ್ಮಗಳಿಂದ, ಧರ್ಮ ಗುರುಗಳು, ಧಾರ್ಮಿಕ ಮುಖಂಡರುಗಳ ಬಗ್ಗೆ ಪ್ರೀತಿ ಮತ್ತು ಗೌರವ ನೀಡುವಂತಹ ಹಾಗೂ ಪ್ರೋತ್ಸಾಹ ಬೆಳೆಸುವಂತಹ ವಿಚಾರಗಳನ್ನು ನೀಡುವುದು ನಾವು ನೋಡುತ್ತೇವೆ.

ಸಮಾಜದಲ್ಲಿ ಆರೋಗ್ಯದಾಯಕ ಹಾಗೂ ಶಾಂತಿ, ಸಹಕಾರ, ಪರಸ್ಪರ ಗೌರವ ಬೆಳೆಸುವ ನಿಟ್ಟಿನಲ್ಲಿ ವಾರ್ತಾ ಭಾರತಿಯ ಪ್ರಯತ್ನಗಳು ಅಮೋಘವಾದುದು.

ತಮ್ಮ ಪ್ರಾಮಾಣಿಕ ಪ್ರಯತ್ನಗಳಿಗೆ, ರಾಜ್ಯದ ಸರ್ವ ಜನರ ಮನ್ನಣೆ ಲಭಿಸಲಿ. ಸಮಾಜದ ಸದೃಢ ಏಳಿಗೆಗಾಗಿ ವಾರ್ತಾಭಾರತಿ ಪತ್ರಿಕೆಯ ಕೊಡುಗೆ ಇನ್ನಷ್ಟು ಇರಲಿ ಎಂದು ಸಂಪಾದಕೀಯ ಮಂಡಳಿಗೆ ಶುಭವನ್ನು ಕೋರುತ್ತೇನೆ. ಮುಂದೆಯೂ ಈ ಪತ್ರಿಕೆ ಸರ್ವ ಜನರ ಮೆಚ್ಚುಗೆಗೆ ಪಾತ್ರವಾಗಲಿ ಎಂದು ಹಾರೈಸುತ್ತಿದ್ದೇನೆ.

Tags

varthabharati
share
ರಾಬರ್ಟ್ ಮೈಕಲ್ ಮಿರಂದ
ರಾಬರ್ಟ್ ಮೈಕಲ್ ಮಿರಂದ
Next Story
X