Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಧರ್ಮಸ್ಥಳ ಗ್ರಾಮದಲ್ಲಿ ಮಾಧ್ಯಮ...

ಧರ್ಮಸ್ಥಳ ಗ್ರಾಮದಲ್ಲಿ ಮಾಧ್ಯಮ ಪ್ರತಿನಿಧಿಗಳ ಮೇಲಿನ ಹಲ್ಲೆ ಖಂಡನೀಯ: ದಸಂಸ

ವಾರ್ತಾಭಾರತಿವಾರ್ತಾಭಾರತಿ9 Aug 2025 3:56 PM IST
share
ಧರ್ಮಸ್ಥಳ ಗ್ರಾಮದಲ್ಲಿ ಮಾಧ್ಯಮ ಪ್ರತಿನಿಧಿಗಳ ಮೇಲಿನ ಹಲ್ಲೆ ಖಂಡನೀಯ: ದಸಂಸ

ಮಂಗಳೂರು, ಆ.9: ಧರ್ಮಸ್ಥಳ ಗ್ರಾಮದಲ್ಲಿ ಅನಾಮಿಕ ದೂರುದಾನ ಹೇಳಿಕೆ ಹಿನ್ನೆಲೆಯಲ್ಲಿ ಎಸ್ಐಟಿಯಿಂದ ನಡೆಯುತ್ತಿರುವ ಉತ್ಖನನ ಹಾಗೂ ತನಿಖೆಯ ಸಂದರ್ಭ ಯೂಟ್ಯೂಬರ್ ಗಳು ಸೇರಿದಂತೆ ಖಾಸಗಿ ವಾಹಿನಿಯ ವರದಿಗಾರರ ಮೇಲೆ ಹಲ್ಲೆ ನಡೆಸಿರುವ ಕೃತ್ಯವನ್ನು ಖಂಡಿಸುವುದಾಗಿ ಕರ್ನಾಟಕ ದಲಿತ ಹೋರಾಟ ಸಮಿತಿ ದ.ಕ. ಜಿಲ್ಲಾ ಶಾಖೆ ಹೇಳಿದೆ.

ನಗರದ ಪ್ರೆಸ್ ಕ್ಲಬ್ ನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಸಮಿತಿಯ ಜಿಲ್ಲಾ ಮುಖಂಡ ಎಸ್.ಪಿ. ಆನಂದ, ಹಲ್ಲೆಗೊಳಗಾಗಿರುವ ಖಾಸಗಿ ವಾಹಿನಿಯ ಕ್ಯಾಮರಾಮೆನ್ ಅಭಿಷೇಕ್ ದಲಿತ ಸಮುದಾಯಕ್ಕೆ ಸೇರಿದವರಾಗಿದ್ದು, ಅಲ್ಲಿ ಗೂಂಡಾಗಳ ರೀತಿಯಲ್ಲಿ ವರ್ತಿಸಿದವರ ಕೃತ್ಯವನ್ನು ಖಂಡಿಸುವುದಲ್ಲದೆ, ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ವಹಿಸಬೇಕು. ಮಾತ್ರವಲ್ಲದೆ ದಲಿತ ದೌರ್ಜನ್ಯ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.

ಅಲ್ಲಿ ನಡೆದಿರುವುದು ಕೇವಲ ವ್ಯಕ್ತಿಗಳ ಮೇಲಿನ ದಾಳಿಯಲ್ಲ. ಬದಲಾಗಿ ಸತ್ಯವನ್ನು ಬಯಲಿಗೆಳೆಯುವ ಪ್ರಜಾಸತ್ತಾತ್ಮಕ ಪ್ರಕ್ರಿಯೆಯನ್ನು ಹಾಳು ಮಾಡುವ ಪ್ರಯತ್ನ. ಪ್ರಶ್ನೆಗಳನ್ನ ಕೇಳುವ ಮತ್ತು ಸತ್ಯವನ್ನು ಜನರ ಮುಂದಿಡುವ ಧೈರ್ಯ ಮಾಡುವವರಿಗೆ ಹಿಂಸೆಯ ಮೂಲಕ ಉತ್ತರ ನೀಡಿದಾಗ ಪಾರದರ್ಶಕತೆ ಮತ್ತು ಉತ್ತರದಾಯಿತ್ವವನ್ನು ಪ್ರಶ್ನಿಸಿದಂತಾಗುತ್ತದೆ. ಎಸ್ಐಟಿ ತನಿಖೆಯಿಂದ ಸತ್ಯ ಹೊರಬರಲಿ, ಎಲ್ಲರ ಕುತೂಹಲಕ್ಕೆ ತೆರೆ ಬೀಳಲಿ ಎಂದರು.

ಎಸ್ಐಟಿ ತನಿಖೆಗೆ ಅಡ್ಡಿಪಡಿಸಿ ಅರ್ಧಕ್ಕೆ ನಿಲ್ಲಿಸಿದರೆ ಆರೋಪಿತರ ಬಗ್ಗೆ ಇನ್ನಷ್ಟು ಸಂಶಯಕ್ಕೆ ಕಾರಣವಾಗಲಿದೆ. ‘ಧನಿ’ ಎಂಬ ಶಬ್ದವನ್ನು ಯೂಟ್ಯೂಬರ್ ಗಳಿಗೆ ಹಲ್ಲೆ ಮಾಡಿದವರಲ್ಲೊಬ್ಬ ಹೇಳಿ ಧಮ್ಕಿ ಹಾಕಿರುವ ವೀಡಿಯೋ ಇದೆ. ಹಾಗಾಗಿ ಈ ರೀತಿಯ ಗೂಂಡಾ ವರ್ತನೆಗೆ ಯಾರ ಕೈವಾಡ ಇದೆ ಎಂಬುದನ್ನು ಪೊಲೀಸರು ತನಿಖೆ ಮಾಡಿ ಕಂಡು ಹಿಡಿಯಬೇಕು ಎಂದು ಅವರು ಒತ್ತಾಯಿಸಿದರು.

ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ದಸಂಸ ಮುಖಂಡ ಅನಿಲ್ ಕುಮಾರ್, ತಾಲೂಕು ಸಂಚಾಲಕ ಸತೀಶ್ ಮೂಡುಬಿದಿರೆ, ಸದಸ್ಯರಾದ ನವೀನ್ ಮೂಡಬಿದಿರೆ, ಸುಜಿತ್ ಮೂಡಬಿದಿರೆ, ಸುರೇಶ್ ಮೂಡುಬಿದಿರೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X