Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸರಕಾರದ ತಪ್ಪಾದ ನೀತಿಗಳಿಂದ ಯುವ ಜನತೆ...

ಸರಕಾರದ ತಪ್ಪಾದ ನೀತಿಗಳಿಂದ ಯುವ ಜನತೆ ನಿರುದ್ಯೋಗಿಗಳಾಗುತ್ತಿದ್ದಾರೆ: ಸಂತೋಷ್ ಬಜಾಲ್

ವಾರ್ತಾಭಾರತಿವಾರ್ತಾಭಾರತಿ13 Aug 2025 10:59 PM IST
share
ಸರಕಾರದ ತಪ್ಪಾದ ನೀತಿಗಳಿಂದ ಯುವ ಜನತೆ ನಿರುದ್ಯೋಗಿಗಳಾಗುತ್ತಿದ್ದಾರೆ: ಸಂತೋಷ್ ಬಜಾಲ್
► ಉದ್ಯೋಗದ ಹಕ್ಕಿಗಾಗಿ ಡಿವೈಎಫ್‌ಐ ಯುವಜನ ಜಾಥಾ ► ಮುಡಿಪು ವಲಯ ಮಟ್ಟದ ಸ್ವಾಗತ ಸಮಿತಿ ರಚನೆ

ಮುಡಿಪು: "ತುಳುನಾಡ ಅಭಿವೃದ್ಧಿಡ್ ತುಳುವಪ್ಪೆ ಜೋಕ್ಲೆಗ್ ಮಲ್ಲ ಪಾಲ್" ಎಂಬ ಘೋಷಣೆ ಅಡಿಯಲ್ಲಿ ಉದ್ಯೋಗದ ಹಕ್ಕಿಗಾಗಿ ಡಿವೈಎಫ್‌ಐ ದಕ್ಷಿಣ ಕನ್ನಡ ಜಿಲ್ಲಾ ಸಮಿಯಿಯ ನೇತೃತ್ವದಲ್ಲಿ ಸೆ.7 ರಿಂದ 9 ರ ತನಕ ನಡೆಯಲಿರುವ ಯುವಜನ ಜಾಥಾದ ಯಶಸ್ವಿಗಾಗಿ ಮುಡಿಪು ವಲಯ ಮಟ್ಟದ ಸ್ವಾಗತ ಸಮಿತಿಯನ್ನು ರಚಿಸಲಾಯಿತು.

ಸ್ವಾಗತ ಸಮಿತಿ ರಚನಾ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಡಿವೈಎಫ್‌ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ "ಸರಕಾರದ ಹಲವು ತಪ್ಪಾದ ನೀತಿಗಳಿಂದ ಭಾರತದ ಯುವ ಜನತೆ ನಿರುದ್ಯೋಗಿಗಳಾಗಿ ಬದಲಾಗುತ್ತಿ ದ್ದಾರೆ. ಕೇಂದ್ರ ಹಾಗೂ ರಾಜ್ಯ ಸರಕಾರಗಳು ಖಾಸಗಿ ಕಾರ್ಪೊರೇಟ್ ಸಂಸ್ಥೆಗಳ ಹಿತಾಸಕ್ತಿಯನ್ನು ಕಾಪಾಡುವ ಮೂಲಕ ಸಾರ್ವಜನಿಕ ರಂಗದ ಉದ್ದಿಮೆಗಳನ್ನು ಕಡೆಗಣಿಸುತ್ತಿವೆ. ಯುವ ಜನರಿಗೆ ಪ್ರತಿ ವರ್ಷ ಕೋಟಿ ಉದ್ಯೋಗ ಸೃಷ್ಟಿಯ ಭರವಸೆಯನ್ನು ನೀಡಿ ಆಡಳಿತಕ್ಕೆ ಬಂದಿರುವ ಕೇಂದ್ರ ಸರಕಾರ ಯುವ ಜನತೆಗೆ ಮೋಸ ಮಾಡಿದೆ. ಕನಿಷ್ಠ ಪಕ್ಷ ಖಾಲಿ ಬಿದ್ದಿರುವ ಸರಕಾರಿ ಹುದ್ದೆಗಳನ್ನು ಕೂಡಾ ಭರ್ತಿಗೊಳಿಸಲು ಕೇಂದ್ರ ಹಾಗೂ ರಾಜ್ಯ ಸರಕಾರ ಗಳು ಸಿದ್ದವಾಗಿಲ್ಲ. ಖಾಲಿ ಬಿದ್ದಿರುವ ಹುದ್ದೆಗಳಿಗೆ ಸ್ಥಳೀಯರಿಗೆ ಆದ್ಯತೆಯ ಮೇರೆಗೆ ಉದ್ಯೋಗ ಕಲ್ಪಿಸಲು ಒತ್ತಾಯಿಸಿ ಡಿವೈಎಫ್‌ಐ ಜಿಲ್ಲೆಯಾದ್ಯಂತ ಯುವಜನರನ್ನು ಒಟ್ಟು ಸೇರಿಸಿ ಜಾಥಾ ನಡೆಸಿ ಆಳುವ ಸರಕಾರಕ್ಕೆ ಎಚ್ಚರಿಕೆಯನ್ನು ಮುಟ್ಟಿಸಲಿವೆ" ಎಂದು ಹೇಳಿದರು.

ಮುಡಿಪುವಿನಲ್ಲಿ ನಡೆದ ಸ್ವಾಗತ ಸಮಿತಿ ರಚನಾ ಸಭೆಯಲ್ಲಿ,‌ ಸ್ವಾಗತ ಸಮಿತಿಯ ಗೌರವಾಧ್ಯಕ್ಷರಾಗಿ ಪುಂಡರಿಕಾಕ್ಷ, ಗೌರವ ಸಲಹೆಗಾರರಾಗಿ ಅಬೂಬಕ್ಕರ್ ಜಲ್ಲಿ, ಅಬ್ದುಲ್ ಖಾದರ್ ಸಣ್ಣಬೈಲ್, ಹರೀಶ್ ಕುಮಾರ್ ಇರಾ, ಕರೀಂ ಗುದುರು, ಕಾರ್ಯಾಧ್ಯಕ್ಷರಾಗಿ ರಫೀಕ್ ಹರೇಕಳ, ಅಧ್ಯಕ್ಷರಾಗಿ ರಝಾಕ್ ಮುಡಿಪು, ಪ್ರಧಾನ ಕಾರ್ಯದರ್ಶಿಯಾಗಿ ರಝಾಕ್ ಮೊಂಟೆಪದವು, ಕೋಶಾಧಿಕಾರಿಯಾಗಿ ಅಲ್ತಾಫ್ ಉಸ್ಮಾನ್, ಹಾಗೂ 63 ಸದಸ್ಯರ ಸಮಿತಿ ರಚಿಸಲಾಯಿತು.

ಡಿವೈಎಫ್‌ಐ ಮುಡಿಪು ಘಟಕ ಅಧ್ಯಕ್ಷ ಅಲ್ತಾಫ್ ಸಭೆಯ ಅಧ್ಯಕ್ಷತೆ ವಹಿಸಿದರು. ಸಭೆಯಲ್ಲಿ ಡಿವೈಎಫ್‌ಐ ಮುಖಂಡರಾದ ರಿಝ್ವಾನ್ ಹರೇಕಳ, ಹರೀಶ್ ಬೋಳಾರ್, ಬಶೀರ್, ಅಬ್ದುಲ್ ಖಾದರ್ ಇರಾ, ನಿಸಾರ್, ನವಾಝ್ ದೇರಳಕಟ್ಟೆ, ಉಮ್ಮರ್ ಫಾರೂಕ್, ಫಝಲ್ ಮುಡಿಪು, ಅಬ್ದುಲ್‌ ಖಾದರ್, ರಾಮಚಂದ್ರ ಫಜೀರ್, ಬಶೀರ್, ಎಂ.ಕೆ ಹನೀಫ್, ಇಮ್ರಾನ್ ಅಲಿ, ಎಂಡಿ ರಫೀಕ್, ನೌಶಾದ್, ಅಬ್ದುಲ್ ಶರೀಫ್, ಜಮಾಲುದ್ದೀನ್ ಸಖಾಫಿ, ಫಕ್ರುದ್ದೀನ್ ನಿಝಾರ್ ಅಕ್ಸ, ಮುನೀರ್, ಖಲೀಲ್, ಇರ್ಷಾದ್ ಎಂ.ಟಿ, ಜಲೀಲ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X