Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸರ್ವ ಧರ್ಮೀಯರ ಸೌಹಾರ್ದ ಕೂಟ ಕಾಟಿಪಳ್ಳ...

ಸರ್ವ ಧರ್ಮೀಯರ ಸೌಹಾರ್ದ ಕೂಟ ಕಾಟಿಪಳ್ಳ ವತಿಯಿಂದ ಸ್ವಾತಂತ್ರ್ಯ ಸಂಜೆ, ಸೌಹಾರ್ದ ಚಹಾ ಕೂಟ

ವಾರ್ತಾಭಾರತಿವಾರ್ತಾಭಾರತಿ16 Aug 2025 8:35 PM IST
share
ಸರ್ವ ಧರ್ಮೀಯರ ಸೌಹಾರ್ದ ಕೂಟ ಕಾಟಿಪಳ್ಳ ವತಿಯಿಂದ ಸ್ವಾತಂತ್ರ್ಯ ಸಂಜೆ, ಸೌಹಾರ್ದ ಚಹಾ ಕೂಟ

ಕಾಟಿಪಳ್ಳ: ಸರ್ವ ಧರ್ಮೀಯರ ಸೌಹಾರ್ದ ಕೂಟ ಕಾಟಿಪಳ್ಳ ಇದರ ವತಿಯಿಂದ ಸ್ವಾತಂತ್ರ್ಯ ದಿನದಂದು ಸ್ವಾತಂತ್ರ್ಯ ಸಂಜೆ ಮತ್ತು ಸೌಹಾರ್ದ ಚಹಾ ಕೂಟ ಕಾರ್ಯಕ್ರಮವೊಂದು ಕಾಟಿಪಳ್ಳ ಶ್ರೀ ಗಣೇಶಪುರ ದೇವಸ್ಥಾನದ ಎದುರುಗಡೆ ಇರುವ ನವೋದಯ ಕಲಾ ವೇದಿಕೆಯಲ್ಲಿ ಜರಗಿತು.

ವೇದಿಕೆಯಲ್ಲಿ ಹಿಂದೂ - ಮುಸ್ಲಿಂ - ಕ್ರೈಸ್ತ ಧರ್ಮದ ಪ್ರತಿನಿಧಿಗಳಾಗಿ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಧರ್ಮೇಂದ ಗಣೇಶಪುರ, ಕಾಟಿಪಳ್ಳ ಮಸೀದಿಯ ಅಧ್ಯಕ್ಷರಾದ ಹಾಜಿ ಎಸ್ ರಹ್ಮತುಲ್ಲಾ ಕಾಟಿಪಳ್ಳ ಇಂಫೆನ್ಟ್ ಮೇರಿ ಚರ್ಚ್ ಧರ್ಮಗುರು ಫಾದರ್ ಸಂತೋಷ್ ಲೋಬೊ ರವರು ಭಾಗವಹಿಸಿ ಸರ್ವ ಜಾತಿ ಮತ ಪಂಥದ ಜನರು ಸೌಹಾರ್ದಹಯುತ ಬದುಕಿಗೆ ಬೇಕಾದ ಅಗತ್ಯತೆಯ ಬಗ್ಗೆ ತಮ್ಮ ಅನಿಸಿಕೆ ಗಳನ್ನು ವ್ಯಕ್ತಪಡಿಸುವ ಮೂಲಕ ಯುವಕರು ಇಂತಹ ಸಭೆಗಳಿಗೆ ಹೆಚ್ಚು ಹೆಚ್ಚು ಭಾಗವಹಿಸುವಂತಹ ಕಾರ್ಯಕ್ರಮ ಗಳನ್ನು ರೂಪಿಸಬೇಕೆಂದು ಹೇಳಿದರು.

ಕೃಷ್ಣಾಪುರ ಕೇಂದ್ರ ಜುಮಾ ಮಸೀದಿಯ ಧರ್ಮಗುರು ಮೌಲಾನಾ ಫಾರೂಕ್ ಸಖಾಫಿ ಸ್ವತಂತ್ರ ಭಾರತದ ನವ ನಿರ್ಮಾಣಕ್ಕೆ ಹಾಗೂ ಕೋಮು ವೈಷಮ್ಯವನ್ನು ನಿರ್ಮೂಲನೆ ಮಾಡುವ ಕುರಿತು ಉತ್ತಮ ಸಂದೇಶವನ್ನು ನೀಡಿ ದರು . ಸುರತ್ಕಲ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಶ್ರೀ ಜನಾರ್ಧನ್ ನಾಯಕ್ ರವರು ವಿಶೇಷ ಆಹ್ವಾನಿತರಾಗಿ ಆಗಮಿಸಿ, ಇಂತಹ ವಿಶಿಷ್ಟ ಕಾರ್ಯಕ್ರಮಗಳನ್ನು ಪ್ರತಿಯೊಂದು ಕಡೆಯಲ್ಲೂ ಮಾಡುವ ಮೂಲಕ ಒಂದು ಊರಿನ ನಾಗರಿಕರು ಸೌಹಾರ್ದ ಬದುಕೆಗೆ ಒಬ್ಬರಿಗೊಬ್ಬರು ಪ್ರೀತಿ ವಿಶ್ವಾಸದಿಂದ ಬದುಕಲು ಸಹಕಾರಿ ಎಂದು ಸಂತಸ ವ್ಯಕ್ತಪಡಿಸಿದರು . ನವೋದಯ ಯುವಕ ಮಂಡಲದ ಗೌರವಾಧ್ಯಕ್ಷ ರಘುರಾಮ್ ತಂತ್ರಿ, ಶ್ರೀ ಆನಂದ್ ಅಮೀನ್ ಶ್ರೀ ವಿಠಲ್ ಶೆಟ್ಟಿಗಾರ್, ಸಯ್ಯದ್ ಹಾಮಿದ್ ಇಸ್ಮಾಯಿಲ್ ತಂಙಳ್ ಮೊಹಿದ್ದೀನ್ ಅಲ ಸಫರ್ ಉಮಾನಾಥ ಅಮೀನ್, ನಿತ್ಯಾನಂದ ಕೈಕಂಬ ಹಾಗೂ ಸರ್ವ ಧರ್ಮದ ಗಣ್ಯ ಮಹನೀಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಸೌಹಾರ್ದ ಕೂಟದ ಸಂಚಾಲಕರಾದ ಎಂ.. ಅಬ್ದುಲ್ ಖಯ್ಯೂಮ್ ಕಾಟಿಪಳ್ಳ ರವರು ಸೇರಿದ ಸರ್ವ ಧರ್ಮ ಸಹೋದರರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಅಬ್ದುಸ್ಸಮದ್ ಕಾಟಿಪಳ್ಳ ಕಾರ್ಯಕ್ರಮವನ್ನು ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X