Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜಮೀಯತೆ ಅಹ್ಲೆ ಹದೀಸ್ ದಕ್ಷಿಣ ಕನ್ನಡ...

ಜಮೀಯತೆ ಅಹ್ಲೆ ಹದೀಸ್ ದಕ್ಷಿಣ ಕನ್ನಡ ಸಮಿತಿಯಿಂದ ಮಾರ್ಗದರ್ಶನ ಶಿಬಿರ; ದಾವಾ ವಿಂಗ್‌ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ24 Aug 2025 9:04 PM IST
share
ಜಮೀಯತೆ ಅಹ್ಲೆ ಹದೀಸ್ ದಕ್ಷಿಣ ಕನ್ನಡ ಸಮಿತಿಯಿಂದ ಮಾರ್ಗದರ್ಶನ ಶಿಬಿರ; ದಾವಾ ವಿಂಗ್‌ ಉದ್ಘಾಟನೆ

ಮಂಗಳೂರು, ಆ.24: ಜಮೀಯತೆ ಅಹ್ಲೆ ಹದೀಸ್ ದ.ಕ. ಜಿಲ್ಲಾ ಸಮಿತಿಯ ಆಶ್ರಯದಲ್ಲಿ ಮಸೀದಿ-ಮದ್ರಸಗಳ ನಿರ್ವಾಹಕರು , ಇಮಾಮರು , ಖತೀಬರು ಮತ್ತು ಅಧ್ಯಾಪಕರಿಗಾಗಿ ಮಾಹಿತಿ ಮತ್ತು ಮಾರ್ಗದರ್ಶನ ಶಿಬಿರ’ ಜಮೀಯತೆ ಅಹ್ಲೆ ಹದೀಸ್ ದಾವಾ ವಿಂಗ್‌ನ ಅಧಿಕೃತ ಉದ್ಘಾಟನೆ ನಗರದ ಮಸ್ಜಿದುಲ್ ಇಹ್ಸಾನ್ ಎಚ್‌ಐಎಫ್ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು.

ಜೆಎಎಚ್ ಮಂಗಳೂರು ಅಧ್ಯಕ್ಷ ನಜುಮುದ್ದೀನ್ ಅಸ್ಸಾದಿ ಅಧ್ಯಕ್ಷತೆ ವಹಿಸಿದ್ದರು.

ಮುಸ್ಲಿಮ್ ಸಮುದಾಯವನ್ನು ಅಜ್ಞಾನ, ಮೌಢ್ಯ ಮತ್ತು ಕೆಡುಕುಗಳಿಂದ ಮುಕ್ತಗೊಳಿಸುವ ಶಿಕ್ಷಣ ಮತ್ತು ಪ್ರಗತಿಯ ಮಾರ್ಗದಲ್ಲಿ ಮುನ್ನಡೆಸುವ ಬಗ್ಗೆ ಮಾರ್ಗದರ್ಶನ ನೀಡಲಾಯಿತು.

ಶೇಖ್ ತ್ವಾರಿಕ್ ಸಫೀಉರ‌್ರಹ್ಮಾನ್ ಮದನಿ, ಮೊಯ್ದೀನ್ ಕುಂಞ್ಞೆ ,ಉಸ್ತಾದ್ ಝಿಯಾಉರ‌್ರಹ್ಮಾನ್, ಉಸ್ತಾದ್ ಮುರ್ತದಾ ಅನ್ಸಾರಿ, ಉಸ್ತಾದ್ ಫೈಝೂನ್ ನಝೀರಿ, ಶೇಖ್ ಮುದಸ್ಸರ್ ಉಮ್ರಿ, ಶೇಖ್ ಮಕ್ಸೂದ್ ಉಮ್ರಿ ಮಾರ್ಗದರ್ಶನ ನೀಡಿದರು.

ಕಾರ್ಯದರ್ಶಿ ಅಬ್ದುಸ್ಸಲಾಮ್ ಕಾಟಿಪಳ್ಳ ಕಾರ್ಯಕ್ರಮ ನಿರೂಪಿಸಿದರು.

ಇದೇ ಸಂದರ್ಭದಲ್ಲಿ ಸಮಾಜದ ಧಾರ್ಮಿಕ ಮತ್ತು ನೈತಿಕ ಪುನರುತ್ಥಾನದ ಉದ್ದೇಶಕ್ಕಾಗಿ ದ.ಕ, ಉಡುಪಿ ಮತ್ತು ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಲು ಸಂಪನ್ನೂಲ ವ್ಯಕ್ತಿಗಳ ಕ್ರಿಯಾ ಸಮಿತಿ(ದಾವಾ ವಿಂಗ್) ಯನ್ನು ರಚಿಸಲಾಯಿತು. ಪದಾಧಿಕಾರಿಗಳ ವಿವರ ಇಂತಿವೆ.

ಉಸ್ತಾದ್ ಅಫ್ತಾಬ್ ಬಿನ್ ಅಹ್ಮದ್ (ಅಧ್ಯಕ್ಷ), ಉಸ್ತಾದ್ ಫೈಝೂನ್ ನಝೀರಿ ಮತ್ತು ಉಸ್ತಾದ್ ಮುರ್ತದ ಅನ್ಸಾರಿ (ಉಪಾಧ್ಯಕ್ಷರು), ಉಸ್ತಾದ್ ಝಿಯಾಉರ‌್ರಹ್ಮಾನ್ (ಖಜಾಂಚಿ), ಅಬ್ದುಸ್ಸಮದ್ ಬಜಾಲ್ (ಕಾರ್ಯದರ್ಶಿ), ಉಸ್ತಾದ್ ಶಿಹಾಬ್ ಕಣ್ಣೂರು, ಉಸ್ತಾದ್ ನಮ್‌ಶೀರ್ ಸ್ವಲಾಹಿ ಬಿ.ಸಿ.ರೋಡ್, ಉಸ್ತಾದ್ ಜದೀರ್ ನಝೀರಿ ವಿಟ್ಲ, ಮಕ್ಸೂದ್ ಉಮ್ರಿ ಕಸಬಾ ಬೆಂಗ್ರೆ, ಹಾಫೀಝ್ ಯಾಸೀನ್ ಮತ್ತು ಶೌಕತ್ ಅಲಿ ಜಾಮಯಿ ಕಾಟಿಪಳ್ಳ, ಸಮೀರ್ ಮುಹಮದಿ ಕೃಷ್ಣಾಪುರ, ಮುದಸ್ಸಿರ್ ಉಮ್ರಿ ಕೋಟೆಬಾಗಿಲು, ಉಸ್ತಾದ್ ಶಾಕೀರ್ ಉಳ್ಳಾಲ, ಹಾಫಿಝ್ ಶಾವೇಝ್ ನಝೀರಿ , ಸಲೀಲ್ ನಝೀರಿ, ಅಯಾಝ್ ನಝೀರಿ (ಸದಸ್ಯರು)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X