Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಾಶಿಪಟ್ಣ ದಾರುನ್ನೂರ್ ಎಜುಕೇಶನ್...

ಕಾಶಿಪಟ್ಣ ದಾರುನ್ನೂರ್ ಎಜುಕೇಶನ್ ಸೆಂಟರ್‌ನ ವಾರ್ಷಿಕ ಮಹಾಸಭೆ

ವಾರ್ತಾಭಾರತಿವಾರ್ತಾಭಾರತಿ10 Sept 2025 7:18 PM IST
share
ಕಾಶಿಪಟ್ಣ ದಾರುನ್ನೂರ್ ಎಜುಕೇಶನ್ ಸೆಂಟರ್‌ನ ವಾರ್ಷಿಕ ಮಹಾಸಭೆ

ಮಂಗಳೂರು, ಸೆ.10: ಶಹೀದ್ ಸಿ.ಎಂ. ಅಬ್ದುಲ್ಲ ಮುಸ್ಲಿಯಾರ್ ಫೌಂಡೇಶನ್ ದಾರುನ್ನೂರ್ ಎಜುಕೇಶನ್ ಸೆಂಟರ್ ಕಾಶಿಪಟ್ನ ಇದರ ವಾರ್ಷಿಕ ಮಹಾಸಭೆಯು ಗೌರವಾಧ್ಯಕ್ಷ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್‌ರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಸಮದ್ ಹಾಜಿ ಸ್ವಾಗತಿಸಿ, ಮೂರು ವರ್ಷದ ವಾರ್ಷಿಕ ವರದಿಯನ್ನು ವಾಚಿಸಿದರು. ಕೋಶಾಧಿಕಾರಿ ಉಸ್ಮಾನ್ ಹಾಜಿ ಮೂರು ವರ್ಷದ ಲೆಕ್ಕಪತ್ರವನ್ನು ಮಂಡಿಸಿದರು.

ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಹಾಲಿ ಸಮಿತಿಯನ್ನು ಬರ್ಕಾಸುಗೊಳಿಸಿ ಮುಂದಿ ಮೂರು ವರ್ಷದ ಅವಧಿಗೆ ಹೊಸ ಸಮಿತಿಯನ್ನು ಆಯ್ಕೆ ಮಾಡಿದರು.

ನಿರ್ದೇಶಕರಾಗಿ ಸ್ವಾದಿಕ್ ಅಲಿ ಶಿಹಾಬ್ ತಂಳ್, ಹಾಜಿ ಕೆ.ಎಸ್.ಮುಹಮ್ಮದ್ ಮಸೂದ್, ಯೆನೇಪೊಯ ಮುಹಮ್ಮದ್ ಕುಂಞಿ, ಡಾ. ನಿಸಾರ್ ಅಹ್ಮದ್ ಬೆಂಗಳೂರು, ಡಾ. ತುಂಬೆ ಮೊಹಿದೀನ್. ಗೌರವಧ್ಯಕ್ಷರಾಗಿ ಖಾಝಿ ತ್ವಾಕ ಅಹ್ಮದ್ ಮುಸ್ಲಿಯಾರ್, ಅಧ್ಯಕ್ಷರಾಗಿ ಹಾಜಿ ಬಿ.ಎಂ. ಶರೀಫ್ ವೈಟ್‌ಸ್ಟೋನ್, ಉಪಾಧ್ಯಕ್ಷರಾಗಿ ಹಾಜಿ ಕೊಡಿಜಾಲ್ ಇಬ್ರಾಹಿಂ, ಹಾಜಿ ಹಾಸ್ಕೋ ಅಬ್ದುಲ್ ರಹಿಮಾನ್, ಹಾಜಿ ಅಬ್ದುಲ್ ಸಮದ್, ಹಾಜಿ ಶಾಹುಲ್ ಹಮೀದ್ ಮೆಟ್ರೋ, ಡಾ.ಮುಹಮ್ಮದ್ ಆರಿಫ್ ಮಸೂದ್, ಹಾಜಿ ಪಿ.ಬಿ. ಅಬ್ದುಲ್ ಹಮೀದ್ ಆಯ್ಕೆಯಾದರು.

ಪ್ರಧಾನ ಕಾರ್ಯದರ್ಶಿಯಾಗಿ ಹಾಜಿ ಮುಹಮ್ಮದ್ ಹನೀಫ್ ಮಂಗಳೂರು, ಕೋಶಾಧಿಕಾರಿಯಾಗಿ ಹಾಜಿ ಉಸ್ಮಾನ್ ಏರ್ ಇಂಡಿಯಾ, ಲೆಕ್ಕಪರಿಶೋಧಕರಾಗಿ ಹಾಜಿ ಅಹ್ಮದ್ ಅಬುಶಾಲಿ ಹಾಸ್ಕೋ. ಜೊತೆ ಕಾರ್ಯ ದರ್ಶಿಗಳಾಗಿ ಅದ್ದು ಹಾಜಿ, ಹಾಜಿ ಶಾಲಿ ತಂಳ್, ಫಕೀರಬ್ಬ ಮಾಸ್ಟರ್, ನಾಝಿಮುದ್ದೀನ್ ಅಂಗರಕರಿಯ ಆಯ್ಕೆಯಾದರು.

ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಯೆನೇಪೊಯ ಜಾವೆದ್, ಇನಾಯತ್ ಅಲಿ, ಅಬ್ದುಲ್ ರವೂಫ್ ಸುಲ್ತಾನ್ ಗೋಲ್ಡ್, ಮುಸ್ತಫಾ ಭಾರತ್, ಅಬ್ದುಲ್ ಲತೀಫ್ ಗುರುಪುರ, ಹಾಜಿ ಎಂ.ಜಿ. ಮುಹಮ್ಮದ್ ತೋಡಾರು, ಶಾಕೀರ್ ಹಾಜಿ ಫರಂಗಿಪೇಟೆ, ಅಬ್ದುಲ್ ಸಲಾಂ ಬೂಟ್‌ಬಜಾರ್, ಬಿ.ಮುಹಮ್ಮದ್, ಅಝೀಝ್ ಮಾಲಿಕ್, ಅಹ್ಮದ್ ಹುಸೇನ್, ಅಬ್ದುಲ್ ಖಾದರ್ ಸಅದಿ, ಜೈನುಲಾಬಿದ್ ಅಬುಶಾಲಿ, ಅಮೀನ್ ಹುದವಿ, ಹುಸೇನ್ ರಹ್ಮಾನಿ, ಬೊಳ್ಳೂರ್ ಇದ್ದಿನಬ್ಬ ಹಾಜಿ, ಎಫ್‌ಎ ಜಲೀಲ್, ಇಕ್ಬಾಲ್ ಇಂಜಿನಿಯರ್, ಅಹ್ಮದ್ ಹುಸೇನ್ ಹಾಜಿ, ಶಾಫಿ ಮೂಲರಪಟ್ಟಣ, ಶಾಫಿ ಚೆಂಬರಿಕ, ಅಬೂಬಕ್ಕರ್ ಸಿದ್ದೀಕ್ ಮೆದರಬೆಟ್ಟು, ಅಬೂಬಕ್ಕರ್ ಮರೋಡಿ, ಹಸೈನಾರ್ ಹಾಜಿ ಬಂಡಾಡಿ, ರಝಾಕ್ ಸಚ್ಚರಿಪೇಟೆ, ಅಬ್ದುಲ್ ರಹಿಮಾನ್ ಮಂಗಳೂರು, ಉಸ್ಮಾನ್ ಸೂರಿಂಜೆ, ಮುಹಮ್ಮದ್ ರಶೀದ್, ಎಂಎಚ್ ಮೊಹಿದಿನಬ್ಬ ಹಾಜಿ, ಅಬ್ಬಾಸ್ ಫ್ಲವರ್, ಇಕ್ಬಾಲ್ ಬಂಟ್ವಾಳ್, ಇಮ್ರಾನ್ ಹಸನ್ ಕುದ್ರೋಳಿ, ಅಬ್ದುಲ್ ನಝೀರ್ ಉಳ್ಳಾಲ್, ಶಾಹುಲ್ ಹಮೀದ್ ಉಜಿರೆ, ಇಮ್ತಿಯಾಝ್ ಗೋಲ್ಡನ್, ಸಫ ಇಸ್ಮಾಯಿಲ್ ಬಜ್ಪೆ, ಜಮಾಲ್ ಗಂಟಲ್ಕಟ್ಟೆ ರಿಯಾದ್, ಎಂ.ಜಿ. ಸಿರಾಜ್ ರಿಯಾದ್, ಹಫೀಝ್ ಏರ್‌ಇಂಡಿಯಾ, ಮುಸ್ತಾಕ್ ಕದ್ರಿ, ಮುಹಮ್ಮದ್ ಮಾಡಾವು, ಬದ್ರುದ್ದೀನ್ ಹೆಂತಾರ್, ಶಂಸುದ್ದೀನ್ ಸೂರಲ್ಪಾಡಿ, ಸಾಜಿದ್ ಬಜ್ಪೆ, ರಫೀಕ್ ಸುರತ್ಕಲ್, ಸಲಾಂ ಬಪ್ಪಳಿಗೆ ಆಯ್ಕೆಯಾದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X