Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರಿನಲ್ಲಿ ಕೋಸ್ಟಲ್ ಎಂಎಸ್‌ಎಂಇ -...

ಮಂಗಳೂರಿನಲ್ಲಿ ಕೋಸ್ಟಲ್ ಎಂಎಸ್‌ಎಂಇ - ಸ್ಟಾರ್ಟ್‌ಅಪ್ ಕಾನ್ಕ್ಲೇವ್

ವಾರ್ತಾಭಾರತಿವಾರ್ತಾಭಾರತಿ23 Sept 2025 8:38 PM IST
share
ಮಂಗಳೂರಿನಲ್ಲಿ ಕೋಸ್ಟಲ್ ಎಂಎಸ್‌ಎಂಇ - ಸ್ಟಾರ್ಟ್‌ಅಪ್ ಕಾನ್ಕ್ಲೇವ್

ಮಂಗಳೂರು: ಮಂಗಳೂರು ಪ್ರೊಡಕ್ಟಿವಿಟಿ ಕೌನ್ಸಿಲ್ ಹಾಗೂ ರೋಟರಿ ಕ್ಲಬ್ ಆಫ್ ಮಂಗಳೂರು ಸೆಂಟ್ರಲ್ ಸಹಯೋಗದೊಂದಿಗೆ ಸೆ.20ರಂದು ರೆಡ್ ಕ್ರಾಸ್ ಪ್ರೇರಣಾ ಹಾಲ್‌ನಲ್ಲಿ ಮಂಗಳೂರಿನಲ್ಲಿ ಕೋಸ್ಟಲ್ ಎಂಎಸ್‌ಎಂಇ ಮತ್ತು ಸ್ಟಾರ್ಟ್‌ಅಪ್ ಕಾನ್ಕ್ಲೇವ್ 2025ನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು ಟಿ ಖಾದರ್ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಂಗಳೂರಿನ ಎಫ್‌ಐಸಿಸಿಐ ಅಧ್ಯಕ್ಷ ಸಿಎ ಕೆ ಉಲ್ಲಾಸ್ ಕಾಮತ್ ವಹಿಸಿದ್ದರು.

ಕರ್ನಾಟಕ ಬ್ಯಾಂಕಿನ ಸ್ವತಂತ್ರ ನಿರ್ದೇಶಕ ಜೀವನದಾಸ್ ನಾರಾಯಣ್ , ಆದಾಯ ತೆರಿಗೆ ಆಯುಕ್ತ ಎಸ್ ರೆಂಗಾ ರಾಜನ್, ಮಂಗಳೂರಿನ ಕೆನರಾ ಬ್ಯಾಂಕ್‌ನ ವೃತ್ತ ಕಚೇರಿಯ ಜನರಲ್ ಮ್ಯಾನೇಜರ್ ಮತ್ತು ವೃತ್ತ ಮುಖ್ಯಸ್ಥ ಮಂಜುನಾಥ್ ಬಿ. ಸಿಂಗೈ, ಕಾನ್ಕ್ಲೇವ್ ನಿರ್ದೇಶಕ ಸಿಎ ಎಸ್.ಎಸ್. ನಾಯಕ್, ಮಂಗಳೂರು ಸೆಂಟ್ರಲ್ ರೋಟರಿ ಕ್ಲಬ್ ಅಧ್ಯಕ್ಷ ಭಾಸ್ಕರ್ ರೈ ಕಟ್ಟಾ, ಮಂಗಳೂರು ಪ್ರೊಡಕ್ಟಿವಿಟಿ ಕೌನ್ಸಿಲ್ ಅಧ್ಯಕ್ಷ ಯು. ರಾಮರಾವ್, ಮಂಗಳೂರು ಸೆಂಟ್ರಲ್ ರೋಟರಿ ಕ್ಲಬ್ ಕಾರ್ಯದರ್ಶಿ ಆರ್.ಟಿ.ಎನ್. ವಿಕಾಸ್ ಕೋಟ್ಯಾನ್, ಮಂಗಳೂರು ಸೆಂಟ್ರಲ್ ರೋಟರಿ ಕ್ಲಬ್ ಮುಖ್ಯ ಸಂಯೋಜಕ ಡಾ. ದೇವದಾಸ್ ರೈ ಮತ್ತು ಮಂಗಳೂರು ಪ್ರೊಡಕ್ಟಿವಿಟಿ ಕೌನ್ಸಿಲ್ ಕಾರ್ಯದರ್ಶಿ ಪಿ. ತಾಂತ್ರಿಕ ವಿಷಯಗಳ ಬಗ್ಗೆ ಉಪನ್ಯಾಸ ನೀಡಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಸಿಎ ಕೆ ಉಲ್ಲಾಸ್ ಕಾಮತ್ , ಕಾರ್ತಿಕ್ ಎಸ್ ರೈ, ಡಾ. ಎ.ಪಿ. ಆಚಾರ್, ,ಸಿಎ ಜಿಬಿ ಮೋದಿ, ಸಿಎ ಸಂಕೇತ್ ಎಸ್ ನಾಯಕ್, ಸಿಎಸ್ ಚೇತನ್ ನಾಯಕ್ ಕೆ, ಸತೀಶ್ ಮಾಬೆನ್, ಮಹೇಶ್ ಕುಮಾರ್ ಯು, ಡಾ. ಶಿವಕುಮಾರ್ ಮಗದ, ಡಾ. ರಶ್ಮಿ ಆರ್ ಭಾಗವಹಿಸಿದ್ದರು.

ಎಂಆರ್‌ಪಿಎಲ್ ಜಿಎಂ (ಮೆಟೀರಿಯಲ್ಸ್) ಗಣೇಶ್ ಭಂಡಾರಿ, , ಕರ್ಣಾಟಕ ಬ್ಯಾಂಕ್ ಡಿಜಿಎಂ (ಕ್ರೆಡಿಟ್) ಶ್ರೀನಿವಾಸ್‌ಎಸ್ ದಂಡಾಪುರ, ಬ್ಯಾಂಕ್ ಆಫ್ ಬರೋಡಾದ ಡಿಜಿಎಂ ರಮೇಶ್ ಕಾನಡೆ,ಯೂನಿಯನ್ ಬ್ಯಾಂಕ್ ಡಿಜಿಎಂ ನರಸಿಂಹಕುಮಾರ್‌ಆರ್, ಕೆನರಾ ಬ್ಯಾಂಕ್ ಎಜಿಎಂ ಸಂಜಯ್ ಕುಮಾರ್ ಸಿಂಗ್, ಬ್ಯಾಂಕ್ ಆಫ್ ಮಹಾರಾಷ್ಟ್ರದ ಝೆಡ್ ಎಂ ಸುಚೇತ್ ಡಿ ಸೋಜ ಹುಬ್ಬಳ್ಳಿ , ಎಸ್‌ಐಡಿಬಿಐ ಸಹಾಯಕ ವ್ಯವಸ್ಥಾಪಕ ವೈಸಾಗ್‌ಎಂ ನಾಯರ್, ಎನ್‌ಎಸ್‌ಐಸಿ -ಬೆಳಗಾವಿ ಎಚ್. ರುದ್ರಸ್ವಾಮಿ, ಎಸ್‌ವಿಸಿ ಬ್ಯಾಂಕ್‌ನ ಗಾಯತ್ರಿಅನಿಲ್ ಕುಮಾರ್ ಭಾಗವಹಿಸಿದ್ದರು. 400ಕ್ಕೂ ಅಧಿಕ ಯದ್ಯಮಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಬ್ಯುಸಿನೆಎಕ್ಸಲೆನ್ಸ್ ಅವಾರ್ಡ್ಸ್: ನಾವೀನ್ಯತೆ, ನಾಯಕತ್ವ, ಸಮರ್ಪಣೆ ಮತ್ತು ಬದ್ಧತೆಯ ಮೂಲಕ ಆಯಾ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿದ 29 ಎಂಎಸ್‌ಎಂಇಗಳನ್ನು ಗುರುತಿಸಿ ಗೌರವಿಸಲಾಯಿತು.

ಪ್ರಶಸ್ತಿಸಮಾರಂಭದಲ್ಲಿ ನಂದಗೋಕುಲ ನೃತ್ಯ ಅಕಾಡೆಮಿಯ ಶ್ವೇತಾ ಅರೆಹೊಳೆ ಮತ್ತು ತಂಡದಿಂದ ಅನೇಕ ಸಾಂಸ್ಕೃತಿಕ ಪ್ರದರ್ಶನಗಳು ನಡೆದವು.

ಈ ಕಾರ್ಯಕ್ರಮವನ್ನು ಕರ್ಣಾಟಕ ಬ್ಯಾಂಕಿನ ಸಿಬಿಒ ಚಂದ್ರಶೇಖರ್ ಮಯ್ಯ ಉದ್ಘಾಟಿಸಿದರು. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಡಿಜಿಎಂ ನರಸಿಂಹ ಕುಮಾರ್, ಎಂಆರ್‌ಪಿಎಲ್ ಗ್ರೂಪ್ ಜಿಎಂ ಡಾ. ಪ್ರಶಾಂತ್ ಶಂಕರ್ ಪೊದುವಾಲ್ , ಕೆನರಾ ಬ್ಯಾಂಕ್ ಡಿಜಿಎಂ ಶೈಲೇಂದ್ರ ನಾಥ್ ಶೇಟ್ , ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ, ಎಸ್ವಿಸಿ ಬ್ಯಾಂಕ್ ಕ್ಲಸ್ಟರ್ ಮುಖ್ಯಸ್ಥ ಸೂರಜ್ ಎಸ್ ಶೇಟ್ ಮತ್ತು ಬ್ಯಾಂಕ್ ಆಫ್ ಮಹಾರಾಷ್ಟ್ರದ ವಲಯ ಮುಖ್ಯಸ್ಥ ಸುಚಿತ್ ಡಿ ಸೋಜ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X