Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುಸ್ಥಿರ ಅಭಿವೃದ್ಧಿಯ ಹಾದಿಯಲ್ಲಿ ಕೃತಕ‌...

ಸುಸ್ಥಿರ ಅಭಿವೃದ್ಧಿಯ ಹಾದಿಯಲ್ಲಿ ಕೃತಕ‌ ಬುದ್ದಿಮತ್ತೆಯ ಬಳಕೆಯ ಜಾಣ್ಮೆ ನಮ್ಮದಾಗಬೇಕು: ಕೆ.ರಾಜು ಮೊಗವೀರ

ವಾರ್ತಾಭಾರತಿವಾರ್ತಾಭಾರತಿ27 Sept 2025 6:09 PM IST
share
ಸುಸ್ಥಿರ ಅಭಿವೃದ್ಧಿಯ ಹಾದಿಯಲ್ಲಿ ಕೃತಕ‌ ಬುದ್ದಿಮತ್ತೆಯ ಬಳಕೆಯ ಜಾಣ್ಮೆ ನಮ್ಮದಾಗಬೇಕು: ಕೆ.ರಾಜು ಮೊಗವೀರ
ಪಿ.ಎ. ಕಾಲೇಜಿನಲ್ಲಿ ಅಂತರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ

ಕೊಣಾಜೆ: ಇಂದು ಆಧುನಿಕತೆಯ ಜೊತೆಗೆ ನಾವು ಬೆರೆತುಕೊಂಡಿದ್ದೇವೆ. ಕೃತಕ ಬುದ್ದಿಮತ್ತೆಯಂತಹ ತಂತ್ರಜ್ಞಾನ ಗಳು ಈ‌ ಸ್ಪರ್ಧಾತ್ಮಕ ಕಾಲಘಟ್ಟದಲ್ಲಿ ಅನೇಕ ಅನುಕೂಲತೆ, ಅವಕಾಶಗಳನ್ನು ಸೃಷ್ಟಿಸುತ್ತಿವೆ ಜೊತೆಗೆ ಇದರಿಂದಾಗಿ ಅನೇಕ ಸವಾಲುಗಳೂ ಎದುರಾಗುತ್ತಿವೆ. ಸುಸ್ಥಿರವಾದ ಭವಿಷ್ಯ, ಅಭಿವೃದ್ಧಿಯ‌ ಹಾದಿಯಲ್ಲಿ ನೂತನ ತಂತ್ರಜ್ಞಾನಗಳ ಬಳಕೆಯ ಜಾಣ್ಮೆಯನ್ನು ನಾವು ಮೈಗೂಡಿಸಿಕೊಂಡು ಮುನ್ನಡೆಯಬೇಕು ಎಂದು ಮಂಗಳೂರು ವಿವಿ ಕುಲಸಚಿವರಾದ ಕೆ.ರಾಜು ಮೊಗವೀರ ಅವರು ಹೇಳಿದರು.

ಅವರು ಪಿ.ಎ. ಪ್ರಥಮ ದರ್ಜೆ ಕಾಲೇಜು, ಸೆಂಟರ್ ಫಾರ್ ಮ್ಯಾನೇಜ್ ಮೆಂಟ್ ಸ್ಟಡೀಸ್ ಆಂಡ್ ರಿಸರ್ಚ್ ಹಾಗೂ ಸೈಂಟ್ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯ ಇದರ ವತಿಯಿಂದ ಪಿ.ಎ.ಕಾಲೇಜಿನಲ್ಲಿ ಶನಿವಾರ ನಡೆದ "ಕನ್ವರ್ಜೆನ್ಸ್ 2025" 'ಸುಸ್ಥಿರ ಭವಿಷ್ಯಕ್ಕಾಗಿ ಕೃತಕ ಬುದ್ಧಿಮತ್ತೆ'ಯ ಕುರಿತು ಅಂತರರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇಂದು ಶಿಕ್ಷಣ‌ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿಯೂ ಕೃತಕ ಬುದ್ದಿಮತ್ತೆಯ ದಾಪುಗಾಲಿರಿಸಿದ್ದು, ನಮ್ಮ ಯೋಜನೆ, ಯೋಚನೆಯನ್ನು ಬದಲಾಯಿಸಿದೆ. ಭವಿಷ್ಯದಲ್ಲಿ‌ ವಿದ್ಯಾರ್ಥಿಗಳು, ‌ಯುವ ಸಮುದಾಯದ ಪಾತ್ರ ಮಹತ್ತರವಾಗಿದ್ದು ನೂತನ ತಂತ್ರಜ್ಞಾನಗಳೊಂದಿಗೆ ಮಾನವೀಯ ಮೌಲ್ಯಗಳು‌, ಸಾಮಾಜಿಕ ಜವಬ್ಧಾರಿಗಳನ್ಜು ಅರಿತುಕೊಂಡು ಮುನ್ನಡೆಯಿರಿ ಎಂದರು.

ಸೈಂಟ್ ಅಲೋಶಿಯಸ್ ಕಾಲೇಜಿನ ಕುಲಸಚಿವರಾದ ಡಾ.ಆಲ್ವಿನ್ ಡೇಸಾ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಸುಸ್ಥಿರ ಅಭಿವೃದ್ದಿಯೊಂದಿಗೆ ಉತ್ತಮ ಜಗತ್ತು ನಿರ್ಮಾಣದಲ್ಲಿ ಕೃತಕ ಬುದ್ದಿಮತ್ತೆಯ ಪಾತ್ರ ಮಹತ್ತರವಾದುದು. ಸಹಭಾಗಿತ್ವ, ಕೌಶಲ, ಸಂಪರ್ಕಗಳು ನಮ್ಮ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.

ಪಿ.ಎ. ಪ್ರಥಮ ದರ್ಜೆ‌ ಕಾಲೇಜಿನ ಪ್ರಾಂಶುಪಾಲರಾದ‌ ಡಾ. ಸರ್ಫ್ರಾಝ್ ಹಾಸಿಂ ಅವರು ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಪಿ.ಎ.ಎಜ್ಯುಕೇಶನಲ್ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಅಬ್ದುಲ್ಲಾ ಇಬ್ರಾಹಿಂ, ಕಣ್ಣೂರು ಮತ್ತು ಕ್ಯಾಲಿಕಟ್ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಅಬ್ದುಲ್ ರಹಿಮಾನ್, ಮಂಗಳೂರು ವಿವಿ ಎಂಕಾಂ ವಿಭಾಗದ ಅಧ್ಯಕ್ಷರಾದ ಡಾ.ಪ್ರೀತಿ ಕೀರ್ತಿ ಡಿಸೋಜ, ಪಿ.ಎ.ಎಜಿಎಂ ಶರ್ಫುದ್ದೀನ್, ಅಂತರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ಕಾರ್ಪೊರೇಷನ್ ನ ಪ್ರಾಂತೀಯ ಮ್ಯಾನೇಜರ್ ನಂದಾದೇವಿ,ಸೆಂಟರ್ ಫಾರ್ ಮ್ಯಾನೇಜ್ ಮೆಂಟ್ ಸ್ಟಡೀಸ್ ಆಂಡ್ ರಿಸರ್ಚ್ ನ ಡಾ.ಸಯ್ಯದ್ ಅಹ್ಮದ್ ಅಮೀನ್ ಪಿ.ಎ.ಇ.ಟಿ ಪರ್ಚೇಸ್ ಮ್ಯಾನೇಜರ್ ಹಾರಿಸ್ ಟಿ.ಡಿ,ಸಂಯೋಜಕರಾದ ಮಹಮ್ಮದ್ ಆರೀಫ್, ಐಕ್ಯೂಎಸಿ ಸಂಯೋಜಕಿ ವಾಣಿಶ್ರೀ ಮೊದಲಾದವರು ಉಪಸ್ಥಿತರಿದ್ದರು.

ಯುಎಇ ವೆಸ್ಟ್ ಪೋರ್ಡ್ ನ ಅಸೋಸಿಯೇಟ್ ಡೀನ್ ಡಾ.ಸೂಫಿ ಅನ್ವರ್, ಬಹರೈನ್ ಕಿಂಗ್ಡಮ್ ವಿವಿಯ ಪ್ರಾಧ್ಯಾಪಕ ಇಕ್ಬಾಲ್ ತೋನ್ಸೆ ಅಂತರಾಷ್ಟ್ರೀಯ ಸಮ್ಮೇಳನದ ಮುಖ್ಯ ಆಶಯಗಳನ್ನು ವಿವರಿಸಿದರು.

ಡಾ.ಜಿ.ಹರಿಕೃಷ್ಣನ್ ಸ್ವಾಗತಿಸಿದರು. ಡಾ.ರೋಶನ್ ಡಿಸೋಜ ವಂದಿಸಿದರು. ಲವಿನಾ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X